Webdunia - Bharat's app for daily news and videos

Install App

ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ವಿಶ್ವಕಪ್ ಸೋಲಲು ಬಯಸಿದ್ದರು ಧೋನಿ: ಯೋಗರಾಜ್ ಸಿಂಗ್

Webdunia
ಮಂಗಳವಾರ, 11 ಜುಲೈ 2023 (18:26 IST)
ಮುಂಬೈ: 2019 ಏಕದಿನ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ನಲ್ಲಿ ಸೋತಿತ್ತು.

ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು. ಧೋನಿ ಪಾಲಿಗೆ ಇದು ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಧೋನಿ ನಿಧಾನಗತಿಯ ಆಟವಾಡಿದ್ದರು. ಕೊನೆಗೆ ರನೌಟ್ ಆಗುವುದರೊಂದಿಗೆ ಭಾರತದ ವಿಶ್ವಕಪ್ ಕನಸು ಭಗ್ನವಾಗಿತ್ತು.

ಆದರೆ ಧೋನಿ ಈ ರೀತಿ ನಿಧಾನಗತಿಯಲ್ಲಿ ಬೇಕೆಂದೇ ಆಡಿ ಆ ವಿಶ್ವಕಪ್ ನಲ್ಲಿ ಭಾರತ ಸೋಲುವಂತೆ ಮಾಡಿದರು. ಯಾಕೆಂದರೆ ಅವರಿಗೆ ತಮ್ಮನ್ನು ಹೊರತುಪಡಿಸಿ ಉಳಿದವರು ಯಾರೂ ವಿಶ್ವಕಪ್ ಗೆಲ್ಲುವುದು ಬೇಕಿರಲಿಲ್ಲ. ಹೀಗಾಗಿ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ವಿಶ್ವಕಪ್ ಸೋಲುವಂತೆ ಮಾಡಿದರು ಎಂದು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಯೋಗರಾಜ್ ಸಿಂಗ್ ಮಾಜಿ ನಾಯಕ ಧೋನಿ ವಿರುದ್ಧ ಬಹಿರಂಗವಾಗಿ ಕಿಡಿ ಕಾರಿದ್ದರು. ತಮ್ಮ ಪುತ್ರ ಯುವರಾಜ್ ಸಿಂಗ್ ತಂಡದಲ್ಲಿ ಮೂಲೆ ಗುಂಪಾಗಲು ಧೋನಿಯೇ ಕಾರಣ ಎಂದೂ ಹೇಳಿದ್ದರು. ಇದೀಗ ಮತ್ತೊಮ್ಮೆ ಧೋನಿ ವಿರುದ್ಧ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments