ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ವಿಶ್ವಕಪ್ ಸೋಲಲು ಬಯಸಿದ್ದರು ಧೋನಿ: ಯೋಗರಾಜ್ ಸಿಂಗ್

Webdunia
ಮಂಗಳವಾರ, 11 ಜುಲೈ 2023 (18:26 IST)
ಮುಂಬೈ: 2019 ಏಕದಿನ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ನಲ್ಲಿ ಸೋತಿತ್ತು.

ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು. ಧೋನಿ ಪಾಲಿಗೆ ಇದು ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಧೋನಿ ನಿಧಾನಗತಿಯ ಆಟವಾಡಿದ್ದರು. ಕೊನೆಗೆ ರನೌಟ್ ಆಗುವುದರೊಂದಿಗೆ ಭಾರತದ ವಿಶ್ವಕಪ್ ಕನಸು ಭಗ್ನವಾಗಿತ್ತು.

ಆದರೆ ಧೋನಿ ಈ ರೀತಿ ನಿಧಾನಗತಿಯಲ್ಲಿ ಬೇಕೆಂದೇ ಆಡಿ ಆ ವಿಶ್ವಕಪ್ ನಲ್ಲಿ ಭಾರತ ಸೋಲುವಂತೆ ಮಾಡಿದರು. ಯಾಕೆಂದರೆ ಅವರಿಗೆ ತಮ್ಮನ್ನು ಹೊರತುಪಡಿಸಿ ಉಳಿದವರು ಯಾರೂ ವಿಶ್ವಕಪ್ ಗೆಲ್ಲುವುದು ಬೇಕಿರಲಿಲ್ಲ. ಹೀಗಾಗಿ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ವಿಶ್ವಕಪ್ ಸೋಲುವಂತೆ ಮಾಡಿದರು ಎಂದು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈ ಹಿಂದೆಯೂ ಹಲವು ಬಾರಿ ಯೋಗರಾಜ್ ಸಿಂಗ್ ಮಾಜಿ ನಾಯಕ ಧೋನಿ ವಿರುದ್ಧ ಬಹಿರಂಗವಾಗಿ ಕಿಡಿ ಕಾರಿದ್ದರು. ತಮ್ಮ ಪುತ್ರ ಯುವರಾಜ್ ಸಿಂಗ್ ತಂಡದಲ್ಲಿ ಮೂಲೆ ಗುಂಪಾಗಲು ಧೋನಿಯೇ ಕಾರಣ ಎಂದೂ ಹೇಳಿದ್ದರು. ಇದೀಗ ಮತ್ತೊಮ್ಮೆ ಧೋನಿ ವಿರುದ್ಧ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬಗ್ಗೆ ಬಂದ ರೂಮರ್ ಗಳಿಗೆ ಮುಂಬೈ ಇಂಡಿಯನ್ಸ್ ಮಹತ್ವದ ಹೇಳಿಕೆ

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಕೋಮಾದಿಂದ ಚೇತರಿಸಿಕೊಂಡ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅಭಿಮಾನಿಗಳಿಗೆ ಮೊದಲ ಸಂದೇಶ

ಕೆಎಲ್ ರಾಹುಲ್ ಸು ಫ್ರಮ್ ಸೊ ಮೂವಿ ನೋಡಿದ್ದಾರೆ, ಆದ್ರೆ ಗರುಡ ಗಮನ ಸಿನಿಮಾ ಗೊತ್ತೇ ಇಲ್ವಂತೆ

ಮುಂದಿನ ಸುದ್ದಿ
Show comments