Webdunia - Bharat's app for daily news and videos

Install App

ಉಮೇಶ್ ಯಾದವ್ ಗೆ ಗಾಯ: ಯುವವೇಗಿಗಳಿಗೆ ಲಾಭ

Webdunia
ಶುಕ್ರವಾರ, 1 ಜನವರಿ 2021 (09:11 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡ ವೇಗಿ ಉಮೇಶ್ ಯಾದವ್ ಸರಣಿಯಿಂದ ಹೊರಬಿದ್ದಿದ್ದಾರೆ. ಇದರಿಂದಾಗಿ ಮುಂದಿನ ಟೆಸ್ಟ್ ಪಂದ್ಯಗಳಿಗೆ ಯುವ ಆಟಗಾರರಿಗೆ ಅವಕಾಶ ಸಿಗಲಿದೆ.


ಸದ್ಯಕ್ಕೆ ಇಶಾಂತ್ ಗಾಯದಿಂದ ಚೇತರಿಸಿಕೊಂಡಿಲ್ಲ. ಮೊಹಮ್ಮದ್ ಶಮಿ ಮೊದಲ ಪಂದ್ಯದಲ್ಲೇ ಗಾಯದಿಂದಾಗಿ ಹೊರಬಿದ್ದಿದ್ದಾರೆ. ಹೀಗಾಗಿ ಜಸ್ಪ್ರೀತ್ ಬುಮ್ರಾ ಒಬ್ಬರೇ ಅನುಭವಿ ವೇಗಿ. ಇನ್ನುಳಿದ ಪಂದ್ಯಗಳಿಗೆ ಅನಿವಾರ್ಯವಾಗಿ ಭಾರತ ಬುಮ್ರಾ, ಮೊಹಮ್ಮದ್ ಸಿರಾಜ್ ಜೊತೆಗೆ ಬೌಲಿಂಗ್ ಮಾಡಲು ಮತ್ತೊಬ್ಬ ಯುವ ವೇಗಿಯನ್ನು ಆಯ್ಕೆ ಮಾಡಬೇಕಿದೆ. ಆ ಸ್ಥಾನ ಈಗ ಟಿ ನಟರಾಜನ್ ಅಥವಾ ಶ್ರಾದ್ಧೂಲ್ ಠಾಕೂರ್ ಇಬ್ಬರಲ್ಲಿ ಒಬ್ಬರಿಗೆ ಸಿಗಲಿದೆ. ಆಸ್ಟ್ರೇಲಿಯಾದಲ್ಲಿ ಬೌಲಿಂಗ್ ಮಾಡುವುದು ವೇಗಿಗಳ ಕನಸಾಗಿರುತ್ತದೆ. ಆ ಕನಸು ಈಗ ಯಾರ ಪಾಲಿಗೆ ಒಲಿಯಲಿದೆ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments