Webdunia - Bharat's app for daily news and videos

Install App

ಉಮೇಶ್ ಯಾದವ್ ಗೆ ಗಾಯ: ಯುವವೇಗಿಗಳಿಗೆ ಲಾಭ

Webdunia
ಶುಕ್ರವಾರ, 1 ಜನವರಿ 2021 (09:11 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡ ವೇಗಿ ಉಮೇಶ್ ಯಾದವ್ ಸರಣಿಯಿಂದ ಹೊರಬಿದ್ದಿದ್ದಾರೆ. ಇದರಿಂದಾಗಿ ಮುಂದಿನ ಟೆಸ್ಟ್ ಪಂದ್ಯಗಳಿಗೆ ಯುವ ಆಟಗಾರರಿಗೆ ಅವಕಾಶ ಸಿಗಲಿದೆ.


ಸದ್ಯಕ್ಕೆ ಇಶಾಂತ್ ಗಾಯದಿಂದ ಚೇತರಿಸಿಕೊಂಡಿಲ್ಲ. ಮೊಹಮ್ಮದ್ ಶಮಿ ಮೊದಲ ಪಂದ್ಯದಲ್ಲೇ ಗಾಯದಿಂದಾಗಿ ಹೊರಬಿದ್ದಿದ್ದಾರೆ. ಹೀಗಾಗಿ ಜಸ್ಪ್ರೀತ್ ಬುಮ್ರಾ ಒಬ್ಬರೇ ಅನುಭವಿ ವೇಗಿ. ಇನ್ನುಳಿದ ಪಂದ್ಯಗಳಿಗೆ ಅನಿವಾರ್ಯವಾಗಿ ಭಾರತ ಬುಮ್ರಾ, ಮೊಹಮ್ಮದ್ ಸಿರಾಜ್ ಜೊತೆಗೆ ಬೌಲಿಂಗ್ ಮಾಡಲು ಮತ್ತೊಬ್ಬ ಯುವ ವೇಗಿಯನ್ನು ಆಯ್ಕೆ ಮಾಡಬೇಕಿದೆ. ಆ ಸ್ಥಾನ ಈಗ ಟಿ ನಟರಾಜನ್ ಅಥವಾ ಶ್ರಾದ್ಧೂಲ್ ಠಾಕೂರ್ ಇಬ್ಬರಲ್ಲಿ ಒಬ್ಬರಿಗೆ ಸಿಗಲಿದೆ. ಆಸ್ಟ್ರೇಲಿಯಾದಲ್ಲಿ ಬೌಲಿಂಗ್ ಮಾಡುವುದು ವೇಗಿಗಳ ಕನಸಾಗಿರುತ್ತದೆ. ಆ ಕನಸು ಈಗ ಯಾರ ಪಾಲಿಗೆ ಒಲಿಯಲಿದೆ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments