Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ಈಗ ಯುವಕರು ಹೀರೋ, ಅನುಭವಿಗಳು ಜೀರೋ

Webdunia
ಮಂಗಳವಾರ, 9 ಫೆಬ್ರವರಿ 2021 (09:50 IST)
ಚೆನ್ನೈ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಟೀಂ ಇಂಡಿಯಾದಲ್ಲಿ ಈಗ ಯುವ ಬ್ಯಾಟ್ಸ್ ಮನ್, ಬೌಲರ್ ಗಳೇ ಹೀರೋಗಳು. ಅನುಭವಿಗಳಿಗಿಂತ ತಂಡಕ್ಕೆ ನೆರವಾಗುತ್ತಿರುವುದು ಯುವ ಕ್ರಿಕೆಟಿಗರೇ.


ಆಸ್ಟ್ರೇಲಿಯಾ ಸರಣಿಯ ಮೂಲಕ ಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್, ಶಬ್ನಂ ಗಿಲ್, ವಾಷಿಂಗ್ಟನ್ ಸುಂದರ್ ಮುಂತಾದ ಯುವ ಕ್ರಿಕೆಟಿಗರನ್ನು ಕಂಡುಕೊಂಡಿದೆ. ಈ ಯುವ ಕ್ರಿಕೆಟಿಗರೇ ಈಗ ಅನುಭವಿಗಳಿಗಿಂತ ಚೆನ್ನಾಗಿ ಟೀಂ ಇಂಡಿಯಾವನ್ನು ಕಷ್ಟದ ಪರಿಸ್ಥಿತಿಯಿಂದ ಪಾರು ಮಾಡುತ್ತಿದ್ದಾರೆ. ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲೂ ಭಾರತಕ್ಕೆ ಆಪತ್ಬಾಂಧವರಾಗಿದ್ದು ಇವರೇ. ವಿಪರ್ಯಾಸವೆಂದರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ತಮ್ಮ ಖ್ಯಾತಿ ತಕ್ಕ ಆಟವಾಡಿ ಎಷ್ಟೋ ದಿನಗಳಾಗಿವೆ. ಹೀಗಾಗಿ ಸದ್ಯಕ್ಕೆ ಭಾರತ ತಂಡಕ್ಕೆ ಅನುಭವಿಗಳು ಜೀರೋ ಆದರೆ, ಅನನುಭವಿಗಳೇ ಹೀರೋ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup: ದುಬೈ ನೆಲದಲ್ಲಿ ಪಾಕ್‌ಗೆ ಮಣ್ಣು ಮುಕ್ಕಿಸಿ, ಏಷ್ಯಾ ಕಪ್ ಗೆದ್ದ ಭಾರತ

Asia Cup Final: ಸ್ಪಿನ್ ಸುಳಿಗೆ ಪಾಕ್‌ ತತ್ತರ: ಭಾರತದ ಗೆಲುವಿಗೆ ಸಾಧಾರಣ ಸವಾಲು

Asia Cup Cricket: ಭಾರತಕ್ಕೆ ಶಾಕ್‌: ಫೈನಲ್‌ಗೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅಲಭ್ಯ

ಬಿಸಿಸಿಐ ಸಾರಥಿಯಾಗಿ ಮಿಥುನ್ ಮನ್ಹಾಸ್ ನೇಮಕ: ಕರ್ನಾಟಕದ ರಘುರಾಮ್ ಭಟ್ ಖಜಾಂಚಿ

Asia Cup Cricket: ಫೈನಲ್‌ನಲ್ಲಿ ಭಾರತ–ಪಾಕ್‌ ಮೊದಲ ಬಾರಿ ಮುಖಾಮುಖಿಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments