Webdunia - Bharat's app for daily news and videos

Install App

ಕ್ರಿಕೆಟ್ ಕ್ರೇಜ್ : ಭಾರತಕ್ಕೆ ಗೆಲುವು ನೀಡೆಂದು ನಾಲಿಗೆ ಕತ್ತರಿಸಿ ದೇವರಿಗರ್ಪಿಸಿದ

Webdunia
ಶುಕ್ರವಾರ, 27 ಮಾರ್ಚ್ 2015 (10:55 IST)
ಕ್ರಿಕೆಟ್ ಬಗ್ಗೆ  ಕ್ರೇಜ್ ಅಭಿಮಾನ ಬೆಳೆಸಿಕೊಂಡಿದ್ದ ತಮಿಳುನಾಡಿನ ವ್ಯಕ್ತಿಯೊಬ್ಬ ನಿನ್ನೆ ನಡೆದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಬಯಸಿ ನಾಲಿಗೆಯನ್ನೇ ಕತ್ತರಿಸಿಕೊಳ್ಳುವ ಮೂಲಕ  ಹುಚ್ಚುತನವನ್ನು ತೋರಿದ್ದಾನೆ. ಆತನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಟ್ರೇಲಿಯಾ- ಭಾರತ ತಂಡದ ನಡುವೆ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುತ್ತ ಕುಳಿತಿದ್ದ ವೆಲ್ಲೂರು ಜಿಲ್ಲೆಯ ಪೊನ್ನೇರಿ ನಿವಾಸಿ ಸುಧಾಕರ್  ಆಸಿಸ್ 328 ರನ್‌ಗಳ ಬೃಹತ್ ಮೊತ್ತ ಪೇರಿಸುತ್ತಿದ್ದಂತೆ ಹತಾಶನಾಗಿದ್ದಾನೆ.  ಬ್ಯಾಟಿಂಗ್‌ಗಿಳಿದ ಭಾರತ ತಂಡದ ಸದಸ್ಯರು ಪೆವಿಲಿಯನ್‌ಗೆ ಪೆರೆಡ್ ಮಾಡುತ್ತಿರುವುದನ್ನು ಕಂಡು ಮತ್ತೂ ಖಿನ್ನನಾದ ಆತ ಭಾರತ ಗೆಲ್ಲಲು ನೆರವಾಗು ಎಂದು ದೇವರ ಫೋಟೋ ಮುಂದೆ ಕುಳಿತು ಕೋರಿಕೊಂಡು ಅದಕ್ಕೆ ಪ್ರತಿಯಾಗಿ ಚಾಕುವಿನಿಂದ ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ನೀಡಲು ಹೊರಟಿದ್ದಾನೆ. 
 
ನೋವಿನಿಂದ ಕಿರುಚಿಕೊಂಡ ಆತನನ್ನು ಮನೆಯ ಸದಸ್ಯರು ಮತ್ತು ನೆರೆಹೊರೆಯವರು ಅದುಕ್ಕಂಪರೈ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿರುವ ಜೋಲಾರ್‌ ಪೇಟೆ ಪೊಲೀಸರು ಹತಾಶೆಯಿಂದ ಆತ ಈ ಕೃತ್ಯಕ್ಕೆ ಕೈ ಹಾಕಿದ್ದಾನೆ ಎಂದಿದ್ದಾರೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments