Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಬಳಿಕ ಟೀಂ ಇಂಡಿಯಾ ನಾಯಕ ಯಾರಾಗಬೇಕು ಎಂದ ಯುವರಾಜ್ ಸಿಂಗ್

Webdunia
ಶುಕ್ರವಾರ, 9 ಜುಲೈ 2021 (10:46 IST)
ಮುಂಬೈ: ವಿರಾಟ್ ಕೊಹ್ಲಿ ಬಳಿಕ ಟೀಂ ಇಂಡಿಯಾಗೆ ನಾಯಕ ಯಾರಾಗಬೇಕು ಎಂಬ ಪ್ರಶ್ನೆಗೆ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.


ಕೊಹ್ಲಿ ಬಳಿಕ ಟೀಂ ಇಂಡಿಯಾವನ್ನು ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಮುನ್ನಡೆಸಬೇಕು ಎಂದು ಯುವರಾಜ್ ಅಭಿಪ್ರಾಯಪಟ್ಟಿದ್ದಾರೆ.

‘ರಿಷಬ್ ರಲ್ಲಿ ಆ ಸಾಮರ್ಥ್ಯವಿರುವುದನ್ನು ನೋಡಿದ್ದೇನೆ.ಯಾಕೆಂದರೆ ಅವರು ಲವಲವಿಕೆಯಿಂದಿರುತ್ತಾರೆ, ಎಲ್ಲರೊಂದಿಗೆ ಮಾತನಾಡುತ್ತಿರುತ್ತಾರೆ. ಡೆಲ್ಲಿ ಪರವಾಗಿ ಐಪಿಎಲ್ ನಲ್ಲಿ ನಾಯಕನಾಗಿದ್ದಾಗ ಅವರಲ್ಲಿ ಬುದ್ಧಿವಂತಿಕೆ ಇರುವುದನ್ನೂ ನೋಡಿದ್ದೇನೆ. ಹೀಗಾಗಿ ಅವರನ್ನು ಭವಿಷ್ಯದ ನಾಯಕನಾಗಿ ಪರಿಗಣಿಸಬೇಕು’ ಎಂದು ಯುವಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments