Webdunia - Bharat's app for daily news and videos

Install App

ಧೋನಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ಯುವರಾಜ್ ಸಿಂಗ್

Webdunia
ಸೋಮವಾರ, 2 ಆಗಸ್ಟ್ 2021 (09:00 IST)
ಮುಂಬೈ: ನಿನ್ನೆ ಫ್ರೆಂಡ್ ಶಿಪ್ ದಿನದ ಅಂಗವಾಗಿ ಟೀಂ ಇಂಡಿಯಾ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ತಮ್ಮ ಕ್ರಿಕೆಟ್ ಸ್ನೇಹಿತರ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದರು.


ಆದರೆ ಈ ವಿಡಿಯೋದಲ್ಲಿ ತಮ್ಮ ಜೊತೆ ಆಡಿದ ಹೆಚ್ಚು ಕಡಿಮೆ ಎಲ್ಲಾ ಕ್ರಿಕೆಟಿಗರ ಫೋಟೋವೋ ಇದೆ. ಆದರೆ ಧೋನಿಯನ್ನು ಮಾತ್ರ ಯುವಿ ಕೈಬಿಟ್ಟಿದ್ದಾರೆ. ಇದು ಧೋನಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಧೋನಿ ತಮ್ಮ ನಿವೃತ್ತಿ ಸಂದರ್ಭದಲ್ಲಿ ಎಲ್ಲಾ ಕ್ರಿಕೆಟಿಗರ ಫೋಟೋ ಹಾಕಿ ಧನ್ಯವಾದ ಸಲ್ಲಿಸಿದ್ದರು. ಆದರೆ ಯುವಿ ಮಾತ್ರ ಯಾವತ್ತೂ ಧೋನಿಯನ್ನು ಕಡೆಗಣಿಸುತ್ತಾರೆ. ಅವರು ಸ್ವಾರ್ಥಿ ಎಂದು ಧೋನಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ಇನ್ನೊಂದೆಡೆ ಕೆಲವರು ಯುವಿ ಬೆಂಬಲಕ್ಕೆ ಬಂದಿದ್ದು, ಅವರು ತಮ್ಮ ನಿಜವಾದ ಸ್ನೇಹಿತರ ವಿಡಿಯೋ ಹಾಕಿದ್ದಾರೆ. ಧೋನಿಯನ್ನು ಅವರು ಸ್ನೇಹಿತ ಅಂತ ಅಂದುಕೊಂಡಿಲ್ಲದೇ ಇರಬಹುದು.ಹೀಗಾಗಿ ಅವರ ಫೋಟೋ ಹಾಕಿಲ್ಲ. ಇದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

ಮುಂದಿನ ಸುದ್ದಿ
Show comments