Webdunia - Bharat's app for daily news and videos

Install App

ಯುವರಾಜ್ ಸಿಂಗ್ ವಿರುದ್ಧ ಕೇಸ್: ಬಹಿರಂಗ ಕ್ಷಮೆ ಯಾಚಿಸಿದ ಕ್ರಿಕೆಟಿಗ

Webdunia
ಶನಿವಾರ, 6 ಜೂನ್ 2020 (09:15 IST)
ಮುಂಬೈ: ಕ್ರಿಕೆಟಿಗ ಯುವರಾಜ್ ಸಿಂಗ್ ಇನ್ ಸ್ಟಾಗ್ರಾಂ ಲೈವ್ ಚ್ಯಾಟ್ ವೇಳೆ ಬಳಸಿದ ಪದವೊಂದು ವಿವಾದಕ್ಕೆ ಕಾರಣವಾಗಿದೆ. ಅದರ ವಿರುದ್ಧ ಪ್ರಕರಣವೂ ದಾಖಲಾಗಿದೆ. ಇದರ ಬೆನ್ನಲ್ಲೇ ಯುವಿ ಬಹಿರಂಗ ಕ್ಷಮೆ ಯಾಚಿಸಿದ್ದಾರೆ.


ರೋಹಿತ್ ಶರ್ಮಾ ಜತೆ ಚ್ಯಾಟ್ ಮಾಡುವ ಯಜುವೇಂದ್ರ ಚಾಹಲ್ ಬಗ್ಗೆ ತಮಾಷೆಯಾಗಿ ಯುವರಾಜ್ ಸಿಂಗ್ ಜನಾಂಗೀಯ ಪದವೊಂದನ್ನು ಬಳಸಿದ್ದರು. ಇದರ ವಿರುದ್ಧ ದಲಿತ ಪರ ಹೋರಾಟಗಾರರು ದೂರು ದಾಖಲಿಸಿದ್ದರು.

ಇದು ವಿವಾದದ ಸ್ವರೂಪ ಪಡೆಯುತ್ತಿದ್ದಂತೇ ಕ್ರಿಕೆಟಿಗ ಯುವರಾಜ್ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆ ಯಾಚಿಸಿದ್ದು, ನಾನು ಎಲ್ಲಾ ಜಾತಿ, ಮತ, ನಂಬಿಕೆಗಳನ್ನು ಗೌರವಿಸುತ್ತೇನೆ. ಯಾರಿಗೂ ನೋವುಂಟು ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ. ನನ್ನಿಂದ ನೋವಾಗಿದ್ದರೆ ಕ್ಷಮೆಯಿರಲಿ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

ಮುಂದಿನ ಸುದ್ದಿ
Show comments