Webdunia - Bharat's app for daily news and videos

Install App

ವಿಶೇಷ ಅಭಿಮಾನಿಯ ಭೇಟಿ ಮಾಡಿದ ಯುವರಾಜ್ ಸಿಂಗ್

Webdunia
ಶನಿವಾರ, 12 ಮೇ 2018 (07:14 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್, ಕಿಂಗ್ಸ್ ಇಲೆವೆನ್ ಪಂಜಾಬ್ ಆಟಗಾರ ಯುವರಾಜ್ ಸಿಂಗ್ ವಿಶೇಷ ಅಭಿಮಾನಿಯೊಬ್ಬರನ್ನು ಭೇಟಿ ಮಾಡಿದ್ದಾರೆ.

ಸ್ವತಃ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಯುವರಾಜ್ ಸಿಂಗ್ ಚಿಕಿತ್ಸೆಯ ನಂತರ ಚೇತರಿಸಿಕೊಂಡು ಮರಳಿ ಕ್ರಿಕೆಟ್ ಕಣಕ್ಕೆ ಆಗಮಿಸಿದ್ದರು. ಇದೀಗ ಸ್ವತಃ ಯುವರಾಜ್ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ 11 ವರ್ಷದ ಬಾಲಕ ರಾಕಿ ಎಂಬಾತನನ್ನು ಭೇಟಿ ಮಾಡಿದ್ದಲ್ಲದೇ, ಜೆರ್ಸಿಯೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಫೋಟೋ ಪ್ರಕಟಿಸಿರುವ ಯುವಿ, ಆತ ಶೀಘ್ರ ಗುಣಮುಖನಾಗಲಿ ಎಂದು ಹಾರೈಸಿದ್ದಾರೆ. ಯುವರಾಜ್ ಹೃದಯವಂತಿಕೆಗೆ ಟ್ವಿಟರ್ ನಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments