Webdunia - Bharat's app for daily news and videos

Install App

ಚಾಂಪಿಯನ್ಸ್ ಟ್ರೋಫಿ ಆರಂಭದಲ್ಲೇ ಭಾರತ ತಂಡಕ್ಕೆ ಶಾಕ್

Webdunia
ಶನಿವಾರ, 27 ಮೇ 2017 (15:52 IST)
ಚಾಂಪಿಯನ್ಸ್ ಟ್ರೋಫಿ ಆರಂಭದಲ್ಲೇ ಭಾರತ ತಂಡಕ್ಕೆ ಆಘಾತವಾಗಿದೆ. ಐಪಿಎಲ್`ನಲ್ಲಿ ಒಳ್ಳೆಯ ಫಾರ್ಮ್`ನಲ್ಲಿದ್ದ ಯುವಿ ಅನಾರೋಗ್ಯಕ್ಕೀಡಾಗಿರುವ ಬಗ್ಗೆ ವರದಿಯಾಗಿದೆ. ಲಾರ್ಡ್ಸ್ ಮೈದಾನದಲ್ಲಿ ತಂಡದ ಅಭ್ಯಾಸದಲ್ಲಿ ಯುವಿ ಕಾಣಿಸಿಕೊಂಡಿಲ್ಲ.
 

ಅನಾರೋಗ್ಯಕ್ಕೀಡಾಗಿರುವ ಯುವಿ ನಾಳೆ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ಆಡುವ ಸಾಧ್ಯತೆ ಕ್ಷೀಣ ಎನ್ನಲಾಗುತ್ತಿದೆ. ಆದರೆ, ಜೂನ್ 1ರಿಂದ ಚಾಂಪಿಯನ್ಸ್ ಟ್ರೋಫಿ ಆರಂಭವಾಗುತ್ತಿದ್ದು, ಅಷ್ಟೊತ್ತಿಗೆ ಯುವಿ ಚೇತರಿಸಿಕೊಳ್ಳುವ ಸಾಧ್ಯತೆ ಇದೆ. ಒಂದೊಮ್ಮೆ ಯುವಿ ಅಲಭ್ಯರಾದರೆ ಭಾರತ ತಂಡಕ್ಕೆ ಹಿನ್ನಡೆಯಾಗುವುದು ಖಂಡಿತ.

ಈ ಮಧ್ಯೆ, ನಾಳೆ ಅಭ್ಯಾಸ ಪಂದ್ಯವಿರುವ ಹಿನ್ನೆಲೆಯಲ್ಲಿ ನಾಯಕ ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ ಮತ್ತು ಧೋನಿ ನೆಟ್`ನಲ್ಲಿ ಬೆವರು ಹರಿಸಿದರು. ಬ್ರಿಟನ್ನಿನ ಬೌನ್ಸಿ ಪಿಚ್`ನಲ್ಲಿ ಎದುರಾಳಿ ಬೌಲರ್`ಗಳ ದಾಳಿ ಎದುರಿಸಲು ತಯಾರಿ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments