Webdunia - Bharat's app for daily news and videos

Install App

ವೃತ್ತಿಬದುಕಿನ ಕೊನೆಯ ಕ್ಷಣದಲ್ಲಿ ನನಗೆ ಹೀಗೆ ಮಾಡಬಾರದಿತ್ತು! ಯುವರಾಜ್ ಸಿಂಗ್ ಆಕ್ರೋಶ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (09:27 IST)
ಮುಂಬೈ: ತನ್ನ ವೃತ್ತಿ ಬದುಕಿನ ಕೊನೆಯ ಕ್ಷಣದಲ್ಲಿ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ನಡೆಸಿಕೊಂಡ ರೀತಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.


ಟೀಂ ಇಂಡಿಯಾದಲ್ಲಿ ಯಾವುದೇ ಆಟಗಾರನಿಗೂ ಉತ್ತಮ ವಿದಾಯ ಸಿಗುವುದಿಲ್ಲ ಎನ್ನುವುದು ಯುವರಾಜ್ ವಿಷಯದಲ್ಲೂ ನಿಜವಾಗಿತ್ತು. ಈ ಬಗ್ಗೆ ಇದೀಗ ಯುವಿ ಸಂದರ್ಶನವೊಂದರಲ್ಲಿ ಬಾಯ್ಬಿಟ್ಟಿದ್ದಾರೆ.

ಯುವರಾಜ್ ಸಿಂಗ್ ಫಿಟ್ನೆಸ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು ಎಂಬ ಸುದ್ದಿಯಿತ್ತು. ಆದರೆ ಈ ಬಗ್ಗೆ ಇದೀಗ ಮಾತನಾಡಿರುವ ಯುವರಾಜ್ ನಾನು ಯೋ ಯೋ ಟೆಸ್ಟ್ ನಲ್ಲಿ ಪಾಸಾಗಿದ್ದರೂ ನನ್ನನ್ನು ಮೂಲೆಗುಂಪು ಮಾಡಲಾಯಿತು.

ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ನನ್ನ ಜತೆ ಸರಿಯಾಗಿ ಸಂವಹನ ನಡೆಸಲಿಲ್ಲ. ಕೆಲವು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಪಂದ್ಯ ಪ್ರಶಸ್ತಿ ಸ್ವೀಕರಿಸಿದ ಮೇಲೂ ಮುಂದಿನ ವೆಸ್ಟ್ ಇಂಡೀಸ್ ಸರಣಿಗೆ ನನ್ನನ್ನು ಆಯ್ಕೆ ಮಾಡದೇ ಇದ್ದಾಗ ಅಚ್ಚರಿಯಾಯಿತು. ಅದನ್ನು ನಾನು ನಿರೀಕ್ಷಿಸಿಯೇ ಇರಲಿಲ್ಲ’ ಎಂದು ಯುವ ಬಹಿರಂಗಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments