Webdunia - Bharat's app for daily news and videos

Install App

ಟಿ20 ವಿಶ್ವಕಪ್ ಗೆ ಯುವರಾಜ್ ಸಿಂಗ್ ರಾಯಭಾರಿ

Krishnaveni K
ಶುಕ್ರವಾರ, 26 ಏಪ್ರಿಲ್ 2024 (16:08 IST)
ದುಬೈ: ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ರಾಯಭಾರಿಯಾಗಿ ನೇಮಕವಾಗಿದ್ದಾರೆ.

2007 ರ ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಗೆಲುವಿನಲ್ಲಿ ಯುವರಾಜ್ ಸಿಂಗ್ ಪ್ರಧಾನ ಪಾತ್ರ ವಹಿಸಿದ್ದರು. ಯವರಾಜ್ ಸಿಂಗ್ ಟಿ20 ವಿಶ್ವಕಪ್ ನಲ್ಲಿ ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಸಿಡಿಸಿದ ಏಕೈಕ ಜಾಗತಿಕ ಕ್ರಿಕೆಟಿಗ. 2007 ರಲ್ಲಿ ಇಂಗ್ಲೆಂಡ್ ವಿರುದ್ಧ ಅವರು ಈ ದಾಖಲೆ ಮಾಡಿದ್ದರು. ಇದನ್ನು ಇಂದಿಗೂ ಯಾರೂ ಅಳಿಸಲಾಗಿಲ್ಲ.

ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್, ಒಲಿಂಪಿಕ್ ಗೋಲ್ಡ್ ಮೆಡಲಿಸ್ಟ್ ಉಸೇನ್ ಬೋಲ್ಟ್ ಕೂಡಾ ಟಿ20 ವಿಶ್ವಕಪ್ ಟೂರ್ನಿಯ ರಾಯಭಾರಿಗಳಾಗಿದ್ದಾರೆ. ಅವರ ಜೊತೆಗೆ ಯುವರಾಜ್ ಸಿಂಗ್ ಗೂ ಈ ಗೌರವ ಸಿಕ್ಕಿರುವುದು ವಿಶೇಷ. ಇದೀಗ ಟಿ20 ವಿಶ್ವಕಪ್ ಟೂರ್ನಿಯ ಪ್ರಚಾರ ಕಾರ್ಯದಲ್ಲಿ ಯುವರಾಜ್ ಸಿಂಗ್ ಸಕ್ರಿಯರಾಗಿ ಭಾಗವಹಿಸಲಿದ್ದಾರೆ.

ಟಿ20 ವಿಶ್ವಕಪ್ ಎಂದರೆ ನನ್ನ ಅಚ್ಚುಮೆಚ್ಚಿನ ಕ್ಷಣಗಳಲ್ಲಿ ಆರು ಎಸೆತಕ್ಕೆ ಆರು ಸಿಕ್ಸರ್ ಸಿಡಿಸಿರುವುದು ಸೇರಿದೆ. ನನಗೆ ಇಂತಹದ್ದೊಂದು ಗೌರವ ಸಿಕ್ಕಿರುವುದಕ್ಕೆ ಅಭಾರಿಯಾಗಿದ್ದೇನೆ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮುಂದಿನ ಸುದ್ದಿ
Show comments