Webdunia - Bharat's app for daily news and videos

Install App

ನಾನು ಸತ್ತರೂ ಸರಿಯೇ ಭಾರತ ವಿಶ್ವಕಪ್ ಗೆಲ್ಲಲಿ ಎಂದಿದ್ದ ಯುವರಾಜ್ ಸಿಂಗ್

Webdunia
ಶನಿವಾರ, 21 ಮಾರ್ಚ್ 2020 (09:20 IST)
ಮುಂಬೈ: 2011 ರ ಏಕದಿನ ವಿಶ್ವಕಪ್ ಗೆಲುವಿನ ರೂವಾರಿ ಯುವರಾಜ್ ಸಿಂಗ್ ಟೂರ್ನಿಯ ನಡುವೇ ಕ್ಯಾನ್ಸರ್ ನಿಂದ ಬಳಲುತ್ತಿದ್ದ ವಿಷಯವನ್ನು ಮುಚ್ಚಿಟ್ಟು ತಂಡಕ್ಕಾಗಿ ಶ್ರಮಿಸಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ.


ಗ್ರೂಪ್ ಹಂತದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ಆರಂಭಿಕ ಆಘಾತ ಅನುಭವಿಸಿ ಸಂಕಷ್ಟದಲ್ಲಿತ್ತು. ಈ ವೇಳೆ ಯುವಿ ಶತಕ ಸಿಡಿಸಿ ಭಾರತವನ್ನು ಗೆಲುವಿನ ಕಡೆಗೆ ಕೊಂಡೊಯ್ದಿದ್ದರು.

ಆ ದಿನ ಯುವಿಗೆ ಆಡುವಾಗ ಮೈದಾನದಲ್ಲೇ ಸುಸ್ತಾದಂತೆ ಅನಿಸಿತ್ತು, ಅಲ್ಲದೆ, ಎರಡು ಬಾರಿ ವಾಂತಿ ಕೂಡಾ ಮಾಡಿಕೊಡರಂತೆ. ಆರಂಭದಲ್ಲಿ ಇದು ಚೆನ್ನೈನ ಉಷ್ಣತೆಯಿಂದ ಹೀಗಾಗಿರಬೇಕು ಎಂದುಕೊಂಡಿದ್ದರಂತೆ. ಆದರೆ ಬಳಿಕ ಕಣ್ಣುಗಳೂ ಮಂಜಾದಂತೆ ಅನಿಸತೊಡಗಿದವಂತೆ. ಆ ಸಂದರ್ಭಲ್ಲಿ ಯುವಿಗೆ ಇದ್ದಿದ್ದು ಒಂದೇ ಚಿಂತೆ. ನಾನು ಇದರ ಬಳಿಕ ಸತ್ತರೂ ಸರಿಯೇ. ಭಾರತ ವಿಶ್ವಕಪ್ ಗೆಲ್ಲಲಿ ಎಂದು ಮಾತ್ರವಾಗಿತ್ತಂತೆ. ಹೀಗಂತ ಯುವಿ ಸಂದರ್ಶನವೊಂದರಲ್ಲಿ ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments