Webdunia - Bharat's app for daily news and videos

Install App

ರಣಜಿ ಫೈನಲ್ : ಗೆಲುವಿನತ್ತ ದಾಪುಗಾಲು ಹಾಕುತ್ತಿರುವ ಕರ್ನಾಟಕ

Webdunia
ಗುರುವಾರ, 30 ಜನವರಿ 2014 (16:49 IST)
PR
PR
ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ಸ್ ಪಂದ್ಯದಲ್ಲಿ ಉತ್ತಮ ಮೊತ್ತದತ್ತ ಕರ್ನಾಟಕ ದಾಪುಗಾಲು ಹಾಕಿದ್ದು, ಗಣೇಶ್ ಸತೀಶ್ ಭರ್ಜರಿ ಶತಕ ಸಿಡಿಸಿದ್ದು, 105 ರನ್‌ಗಳನ್ನು ಗಳಿಸಿ ಅಜೇಯರಾಗಿ ಆಡುತ್ತಿದ್ದಾರೆ. ಕೆ.ಎಲ್. ರಾಗುಲ್ 74 ರನ್ ಗಳಿಸಿ ಅಜೇಯರಾಗಿ ಆಡುತ್ತಿದ್ದು ಕರ್ನಾಟಕ 58 ಓವರುಗಳಲ್ಲಿ ಒಂದೂ ವಿಕೆಟ್ ಕಳೆದುಕೊಳ್ಳದೇ 193 ರನ್ ಗಳಿಸಿದ್ದು, ಪ್ರಥಮ ಇನ್ನಿಂಗ್ಸ್ ಲೀಡ್ ಗಳಿಸುವ ಎಲ್ಲ ಲಕ್ಷಣಗಳು ಗೋಚರಿಸಿವೆ. ಇದಕ್ಕೆ ಮುಂಚೆ ಬ್ಯಾಟಿಂಗ್ ಆಡಿದ್ದ ಮಹಾರಾಷ್ಟ್ರ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 305 ರನ್ ಗಳಿಸಿದೆ.

ಕರ್ನಾಟಕದ ವೇಗಿಗಳಾದ ಅರವಿಂದ್, ವಿನಯ್ ಕುಮಾರ್ ಮತ್ತು ಮಿಥುನ್ ಪರಿಣಾಮಕಾರಿ ಬೌಲಿಂಗ್‌ನಿಂದ ಕೇವಲ 32 ರನ್ ಸೇರಿಸುವಷ್ಟರಲ್ಲಿ ಕಡೆಯ ಐದು ವಿಕೆಟ್‌ಗಳನ್ನು ಮಹಾರಾಷ್ಟ್ರ ಕಳೆದುಕೊಂಡಿದೆ. ಅರವಿಂದ್, ವಿನಯ್ ಕುಮಾರ್ ಮತ್ತು ಮಿಥುನ್ ತಲಾ ಮೂರು ವಿಕೆಟ್‌ಗಳನ್ನು ಗಳಿಸಿದ್ದಾರೆ. ಮಹಾರಾಷ್ಟ್ರ ಪರ ಬಾವ್ನೆ 89 ರನ್ ಸ್ಕೋರ್ ಮಾಡಿದ್ದಾರೆ. ಅತೀತ್‌ಕರ್ 50 ರನ್ ಗಳಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments