Webdunia - Bharat's app for daily news and videos

Install App

ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದ ಎಸ್‌. ಶ್ರೀಶಾಂತ್‌

Webdunia
ಭಾನುವಾರ, 16 ಜೂನ್ 2013 (14:54 IST)
PR
PR
ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌ ಹಗರಣದಿಂದ ಮುಕ್ತರಾಗಲು ಸದ್ಯ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ವೇಗಿ ಎಸ್‌. ಶ್ರೀಶಾಂತ್‌ ಅವರು ದೇವರ ಮೊರೆ ಹೋಗಿದ್ದಾರೆ. ಶಬರಿಮಲೆಯಲ್ಲಿರುವ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿರುವ ಅವರು ನಾನು ಏನೂ ತಪ್ಪು ಮಾಡಿಲ್ಲ ನಿಷ್ಕಳಂಕ ಎಂದು ಹೇಳಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ. ಈ ಹಿಂದೆ ನನ್ನಿಂದ ಕೆಲವು ಸಣ್ಣ ತಪ್ಪು ಆಗಿರಬಹುದು. ಆದರೆ ಈ ಹಗರಣದಲ್ಲಿ ನಾನು ಪೂರ್ಣ ಪರಿಶುದ್ಧನಾಗಿದ್ದೇನೆ. ಇದನ್ನು ಸಾಬೀತುಪಡಿಸುವ ಆತ್ಮವಿಶ್ವಾಸ ನನಗಿದೆ ಎಂದು ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಅವರು ಪತ್ರಕರ್ತರಿಗೆ ತಿಳಿಸಿದರು.

ಅಯ್ಯಪ್ಪ ಸ್ವಾಮಿಯ ಆಶೀರ್ವಾದದಿಂದ ನಾನು ಆರೋಪದಿಂದ ಮುಕ್ತನಾಗುವೆ ಮತ್ತು ಅದು ಹೊಸ ಶ್ರೀಶಾಂತ್‌ನಾಗಿ ಎಂದವರು ಹೇಳಿದರು. ತಂದೆ ಶಾಂತಕುಮಾರನ್‌ ನಾಯರ್ ಮತ್ತು ಇನ್ನಿತರ ಕುಟುಂಬ ಸದಸ್ಯರ ಜತೆ ಶುಕ್ರವಾರ ಸಂಜೆ ಶ್ರೀಶಾಂತ್‌ ದೇವಸ್ಥಾನಕ್ಕೆ ಆಗಮಿಸಿದರು. 5 ಕಿ.ಮೀ. ನಡೆದು ಅವರು ದೇವಸ್ಥಾನಕ್ಕೆ ಆಗಮಿಸಿದ್ದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments