Webdunia - Bharat's app for daily news and videos

Install App

ಇಲ್ಲೂ ತಪ್ಪಾಗಿದೆ, ತಿದ್ದಿಕೊಳ್ಳಿ; ಗಾಯವನ್ನು ತಪ್ಪಿಸಿ: ಧೋನಿ ಸಲಹೆ

Webdunia
ಗುರುವಾರ, 9 ಫೆಬ್ರವರಿ 2012 (09:40 IST)
WD
ತ್ರಿಕೋನ ಏಕದಿನ ಸರಣಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲೂ ತಪ್ಪು ಎಸಗಿದ್ದೇವೆ ಎಂಬುದನ್ನು ಒಪ್ಪಿಕೊಂಡಿರುವ ಭಾರತ ನಾಯಕ ಮಹೇಂದ್ರ ಸಿಂಗ್ ಧೋನಿ, ಮುಂದಿನ ಪಂದ್ಯಗಳಲ್ಲಿ ತಪ್ಪು ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಹ ಆಟಗಾರರಿಗೆ ಸಲಹೆ ಮಾಡಿದ್ದಾರೆ.

ಅದೇ ರೀತಿ ಗಾಯಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಆಟಗಾರರು ಎಚ್ಚರಿಕೆಯಿಂದರಬೇಕು ಎಂದು ನಾಯಕ ಸೂಚನೆ ನೀಡಿದ್ದಾರೆ. ಲಂಕಾ ವಿರುದ್ಧದ ತ್ರಿಕೋನ ಏಕದಿನ ಸರಣಿಯ ಪಂದ್ಯವನ್ನು ನಾಲ್ಕು ವಿಕೆಟುಗಳ ಅಂತರದಿಂದ ಗೆದ್ದುಕೊಂಡಿದ್ದ ಭಾರತ ಅಂಕಪಟ್ಟಿಯಲ್ಲಿ ಖಾತೆ ತೆರೆದುಕೊಂಡಿತ್ತು.

77 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ರನೌಟ್ ಬಲೆಗೆ ಸಿಲುಕಿದ್ದರು. ಆದರೆ ಸಮಕಾಲೀನ ಕ್ರಿಕೆಟ್‌ನಲ್ಲಿ ರನ್ನರ್ ಪಡೆಯಲು ಸಾಧ್ಯವಿಲ್ಲ. ಹಾಗಾಗಿ ತಪ್ಪನ್ನು ಅರಿತು ಸ್ನಾಯು ಸೆಳೆತಕ್ಕೊಳಗಾಗದಂತೆ ತಮ್ಮನ್ನು ತಾವೇ ನೋಡಿಕೊಳ್ಳಬೇಕು ಎಂದು ಧೋನಿ ಸಲಹೆ ಮಾಡಿದ್ದಾರೆ.

ಈ ನಡುವೆ ಪಂದ್ಯ ಪುರುಷೋತ್ತಮ ಎನಿಸಿಕೊಂಡಿರುವ ರವಿಚಂದ್ರನ್ ಅಶ್ವಿನ್ ಪ್ರದರ್ಶನವನ್ನು ಧೋನಿ ಶ್ಲಾಘಿಸಿದ್ದಾರೆ. ಬೌಲರುಗಳು ಉತ್ತಮ ನಿರ್ವಹಣೆ ನೀಡಿದರು ಎಂದು ಧೋನಿ ಸೇರಿಸಿದರು.

ಪಂದ್ಯ ಸೋತರೂ ಗೆದ್ದರೂ ನಾನು ಯಾವತ್ತೂ ನಗುಮುಖದಿಂದಲೇ ಇರುತ್ತೇನೆ. ಆದರೆ ವಿಜೇತ ತಂಡದ ಭಾಗಿಯಾಗುವುದು ಉತ್ತಮ ಎಂದಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments