Webdunia - Bharat's app for daily news and videos

Install App

ಏಕಕಾಲಕ್ಕೆ ಸಚಿನ್, ಲಕ್ಷ್ಮಣ್, ದ್ರಾವಿಡ್ ಕಳೆದುಕೊಳ್ಳುವಂತಿಲ್ಲ: ಹ್ಯಾಡ್ಲಿ

Webdunia
ಶನಿವಾರ, 11 ಫೆಬ್ರವರಿ 2012 (17:29 IST)
PTI
ಭಾರತೀಯ ಹಿರಿಯ ಆಟಗಾರರು ಇನ್ನು ಸ್ವಲ್ಪ ಕಾಲ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟಿರುವ ನ್ಯೂಜಿಲೆಂಡ್‌ನ ಮಾಜಿ ದಿಗ್ಗಜ ಆಟಗಾರ ರಿಚರ್ಡ್ ಹ್ಯಾಡ್ಲಿ, ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಹಾಗೂ ರಾಹುಲ್ ದ್ರಾವಿಡ್ ಅವರನ್ನು ಏಕಕಾಲಕ್ಕೆ ಕಳೆದುಕೊಳ್ಳುವಂತಿಲ್ಲ ಎಂದಿದ್ದಾರೆ.

ಸಚಿನ್, ದ್ರಾವಿಡ್ ಹಾಗೂ ಲಕ್ಷ್ಮಣ್ ನಿವೃತ್ತಿಯ ಬಗ್ಗೆ ಮಾತನಾಡಬಾರದು. ಅವರೆಲ್ಲರು ಒಂದೇ ಸಮನೆ ತಂಡದಿಂದ ಹೊರಗುಳಿಯುವಂತಿಲ್ಲ. ಬದಲಾಗಿ ಯುವ ಕ್ರಿಕೆಟಿಗರು ಯಾವ ರೀತಿ ಪ್ರದರ್ಶನ ನೀಡುತ್ತಾರೆಂಬುದನ್ನು ನೋಡಬೇಕಾಗಿದೆ ಎಂದರು.

ಹಾಗಿದ್ದರೂ ಅಂತಿಮ ತೀರ್ಮಾನ ಕೈಗೊಳ್ಳುವುದು ಭಾರತೀಯ ಕ್ರಿಕೆಟ್ ತಂಡದ ಆಯ್ಕೆಗಾರರು. ಆದರೆ ಸಚಿನ್ ತೆಂಡೂಲ್ಕರ್ ಇನ್ನು ಕೆಲಕಾಲ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮುಂದುವರಿಯಬಲ್ಲರು. ಆದರೆ 100ನೇ ಶತಕದ ವಿಚಾರದಲ್ಲಿ ತೀವ್ರ ಒತ್ತಡದಲ್ಲಿದ್ದಾರೆ ಎಂದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments