Webdunia - Bharat's app for daily news and videos

Install App

ಟ್ವೀಟ್ ಮಾಡಿದ್ದಕ್ಕೆ ಬಿಸಿಸಿಐನಿಂದ ಶ್ರೀಶಾಂತ್‌ಗೆ ಎಚ್ಚರಿಕೆ

Webdunia
ಸೋಮವಾರ, 15 ಏಪ್ರಿಲ್ 2013 (15:39 IST)
ND
ND
ಇತ್ತೀಚೆಗೆ ಸಾಮಾಜಿಕ ತಾಣ ಟ್ವಿಟ್ಟರ್‌ನಲ್ಲಿ 2008ರ ಕಪಾಳಮೋಕ್ಷ ಘಟನೆಯನ್ನು ಕೆದಕಿದ್ದ ವೇಗದ ಬೌಲರ್ ಎಸ್.ಶ್ರೀಶಾಂತ್‌ಗೆ ಬಿಸಿಸಿಐ ಎಚ್ಚರಿಕೆ ನೀಡಿದೆ.

ಮತ್ತೊಮ್ಮೆ ಇಂತಹ ತಪ್ಪೆಸಗಿದರೆ ಶೋಕಾಸ್ ನೋಟಿಸ್ ನೀಡುವುದಾಗಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿರುವ ಶ್ರೀಶಾಂತ್‌ಗೆ ಬಿಸಿಸಿಐ ಎಚ್ಚರಿಕೆಯನ್ನು ನೀಡಿದೆ ಎಂದು ಐಪಿಎಲ್ ಮೂಲಗಳು ತಿಳಿಸಿವೆ. 2008ರಲ್ಲಿ ವರದಿಯಾದಂತೆ ಹರ್ಭಜನ್ ತನಗೆ ಕಪಾಳಮೋಕ್ಷ ಮಾಡಿದ್ದಲ್ಲ. ಮೊಣಕೈಯಿಂದ ತಿವಿದಿದ್ದ. ಆತ ಎಲ್ಲವನ್ನೂ ಪೂರ್ವ ನಿಯೋಜಿತವಾಗಿ ನಡೆಸಿದ್ದ ಎಂದು ಟ್ವಿಟ್ಟರ್‌ನಲ್ಲಿ ಭಜ್ಜಿ ವಿರುದ್ಧ ಶ್ರೀಶಾಂತ್ ಆರೋಪ ಮಾಡಿದ್ದರು.

ಗುರುವಾರ ಬೆಂಗಳೂರಿನಲ್ಲಿ ನಡೆದ ಕೆಕೆಆರ್ ಹಾಗೂ ಆರ್‌ಸಿಬಿ ನಡುವಿನ ಪಂದ್ಯದ ವೇಳೆ ಮೈದಾನದಲ್ಲಿ ವಾಕ್ಸಮರ ನಡೆಸಿದ್ದ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್‌ಗೂ ಬಿಸಿಸಿಐ ಇದೇ ವೇಳೆ ಎಚ್ಚರಿಕೆಯನ್ನು ನೀಡಿದೆ. ಕೊಹ್ಲಿ, ಗಂಭೀರ್ ಅಶಿಸ್ತಿನಿಂದ ವರ್ತಿಸಿದ್ದಕ್ಕೆ ಮ್ಯಾಚ್ ರೆಫರಿಯಿಂದ ಛೀಮಾರಿಗೊಳಗಾಗಿದ್ದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments