Webdunia - Bharat's app for daily news and videos

Install App

ಟ್ವೆಂಟಿ-20 ಕ್ರಿಕೆಟ್‌ಗೆ ಮುರಳಿ ಇಲ್ಲ

Webdunia
ಗುರುವಾರ, 30 ಆಗಸ್ಟ್ 2007 (19:13 IST)
ಶ್ರೀಲಂಕಾ ಕ್ರಿಕೆಟ್ ತಂಡದ ಸ್ಫಿನ್ನರ್ ಮುತ್ತಯ್ಯ ಮುರಳಿಧರನ್ ಅವರು ತಮ್ಮ ಮೊಣಕೈಗೆ ಗಾಯ ಮಾಡಿಕೊಂಡಿರುವುದರಿಂದ ಮುಂದಿನ ತಿಂಗಳಿನಿಂದ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟ್ವೆಂಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಶ್ರೀಲಂಕಾ ಪರ ಆಡುವುದು ಅನುಮಾನ ಎಂದು ವರದಿಯಾಗಿದೆ.

ಮುತ್ತಯ್ಯ ಮುರಳಿಧರನ್ ಸ್ಥಾನಕ್ಕೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಇನ್ನೂ ಬದಲಿ ಆಟಗಾರರನನ್ನು ಆಯ್ಕೆ ಮಾಡಿಲ್ಲ. ಆದರೆ ಆಫ್ ಸ್ಪಿನ್ನರ್ ದಿಲ್ರುವನ್ ಪೆರೆರಾ ಅವರ ಆಯ್ಕೆಯಾಗುವ ಸಾಧ್ಯತೆ ಇದೆ.

ಮುರಳಿ ಮೊಣಕಾಲಿಗೆ ಗಾಯವಾಗಿದ್ದು ಅವರು ಕನಿಷ್ಟ ಆರು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ಕಂಗಾಧರನ್ ಮಾಥಿವರನ್ ಹೇಳಿದ್ದಾರೆ.

ಕೆಂಟ್ ಪರ ಕೌಂಟಿ ಕ್ರಿಕೆಟ್ ಪಂದ್ಯಗಳಲ್ಲಿ ಆಡುತ್ತಿರುವ ಮುರಳಿ ಅವರು ಲಂಕಾಷೈರ್ ವಿರುದ್ಧ ನಡೆದ ಪಂದ್ಯದಲ್ಲಿ ಸತತ 33 ಓವರುಗಳ ಬೌಲಿಂಗ್ ಮಾಡಿದ ನಂತರ ಕೈನೋವು ಎಂದು ಡ್ರೆಸ್ಸಿಂಗ್ ರೂಮ್‌ಗೆ ಮರಳಿದರು ಎಂದು ತಿಳಿದು ಬಂದಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments