Webdunia - Bharat's app for daily news and videos

Install App

ತಂಡದಿಂದ ಹರಭಜನ್ ಸಿಂಗ್ ಔಟ್; ಕಪಿಲ್ ದೇವ್ ಸ್ವಾಗತ

Webdunia
ಶುಕ್ರವಾರ, 30 ಸೆಪ್ಟಂಬರ್ 2011 (11:37 IST)
ಮುಂಬರುವ ಏಕದಿನ ಸರಣಿಗಾಗಿನ ಮೊದಲೆರಡು ಪಂದ್ಯಗಳಿಂದ ಹರಭಜನ್ ಸಿಂಗ್ ಅವರನ್ನು ಹೊರಗಟ್ಟಿರುವ ನಿರ್ಧಾರವನ್ನು ಭಾರತದ ಚೊಚ್ಚಲ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಸ್ವಾಗತಿಸಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ದೇಶದ ಹಿತಾಸಕ್ತಿಗೆ ಮೊದಲ ಆದ್ಯತೆಯಾಗಿದ್ದು, ಹೀಗಾಗಿ ಹರಭಜನ್ ಸಿಂಗ್ ಅವರನ್ನು ತಂಡದಿಂದ ಕೈಬಿಟ್ಟಿರುವುದರಲ್ಲಿ ಯಾವುದೇ ಅಚ್ಚರಿಯಿಲ್ಲ. ತಂಡದ ಒಳಿತಿಗಾಗಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಭಾರತದ ಶ್ರೇಷ್ಠ ಮಾಜಿ ಆಲ್‌ರೌಂಡರ್ ಕಪಿಲ್ ದೇವ್ ತಿಳಿಸಿದ್ದಾರೆ.

ಹರಭಜನ್ ಸಿಂಗ್ ಅವರಂತಹ ಅತ್ಯುತ್ತಮ ಸ್ಪಿನ್ನರಗಳನ್ನು ಕೈಬಿಡುವಾಗ ನಿಮ್ಮಲ್ಲಿ ನೋವುಂಟಾಗಬಹುದು. ಆದರೆ ಅವರನ್ನು ವಜಾ ಮಾಡಿರುವುದು ತಂಡದ ಒಳಿತಿಗಾದರೆ ನಾನು ಹ್ಯಾಪಿಯಾಗಲಿದ್ದೇನೆ. ಆಯ್ಕೆ ಸಮಿತಿ ನಿರ್ಧಾರದ ವಿರುದ್ಧ ನಾನು ಯಾವುದೇ ಮಾತುಗಳನ್ನಾಡುವುದಿಲ್ಲ ಎಂದವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಐಪಿಎಲ್ ಪ್ರದರ್ಶನದ ಆಧಾರದಲ್ಲಿ ರಾಹುಲ್ ಶರ್ಮಾ ಅವರಿಗೂ ಬುಲಾವ್ ನೀಡಿರುವುದನ್ನು ಕಪಿಲ್ ದೇವ್ ಸ್ವಾಗತಿಸಿದರು. ಐಪಿಎಲ್ ಸಹ ದೇಶದ ಕ್ರಿಕೆಟ್‌ನ ಭಾಗ. ನೀವು ಯಾಕೆ ವಿಭಿನ್ನ ರೀತಿಯಲ್ಲಿ ಯೋಚಿಸುತ್ತೀರಾ? ಐಪಿಎಲ್ ಹಾಗೂ ಐಸಿಎಲ್‌ ಹೊಸ ಆಟಗಾರರನ್ನು ಪಡೆಯುವ ಮಾರ್ಗವಾಗಿದೆ. ಇದರಿಂದಾಗಿಯೇ ಯೂಸುಫ್ ಸಹೋದರರನ್ನು ನಾವು ಪಡೆದಿದ್ದೆವು ಎಂದರು.

ಹಿರಿಯ ಆಟಗಾರರೆಂಬ ಅನುದಾನ ಯಾರಿಗೂ ನೀಡಬಾರದು. ಕೇವಲ ನಿರ್ವಹಣೆಯ ಆಧಾರದಲ್ಲೇ ತಂಡವನ್ನು ಆಯ್ಕೆ ಮಾಡಬೇಕು ಎಂದು ಕಪಿಲ್ ಸೇರಿಸಿದರು.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments