Webdunia - Bharat's app for daily news and videos

Install App

ತಂಡದ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ:ಧೋನಿ

Webdunia
ಭಾನುವಾರ, 30 ಮಾರ್ಚ್ 2014 (11:15 IST)
PTI
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ತಮ್ಮ ತಂಡವನ್ನು ಸತತವಾಗಿ ಯಶಸ್ಸಿನತ್ತ ಸಾಗಿಸುತ್ತಿರುವ ನಾಯಕ ಮಹೇಂದ್ರ ಸಿಂಗ್ ಧೋನಿ, ಪಂದ್ಯಾವಳಿಯಲ್ಲಿ ಟಿ20 ಹೊರತುಪಡಿಸಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

' ನಮ್ಮ ಡ್ರೆಸ್ಸಿಂಗ್ ರೂಮ್ ಉತ್ತಮ ವಾತಾವರಣದಿಂದ ಕೂಡಿದೆ. ಪಂದ್ಯಾವಳಿಯಲ್ಲಿ ದೊರಕಿದ ಯಶಸ್ಸನ್ನು ಆಟಗಾರರು ಪರಸ್ಪರ ಹಂಚಿಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಮಗೆ ಸಂಬಂಧಪಟ್ಟ ಹಲವಾರು ಘಟನೆಗಳು ನಡೆಯಬಹುದು. ಆದರೆ, ನಾವು ನಮ್ಮ ಕರ್ತವ್ಯದ ಕುರಿತು ಗಮನಹರಿಸುವ ಅಗತ್ಯವಿದೆ' ಎಂದು ಪಂದ್ಯದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಚೆನ್ನೈ ತಂಡದ ನಾಯಕತ್ವ ತ್ಯಜಿಸುತ್ತಿರುವುದು ನಿಜವೇ ಅಥವಾ ಇಲ್ಲವೆ ಎಂಬ ಪ್ರಶ್ನೆಯನ್ನು ಧೋನಿ ತಳ್ಳಿ ಹಾಕಿದರು. 'ಆ ಪ್ರಶ್ನೆಗೆ ನಾನು ಉತ್ತರಿಸುವುದಿಲ್ಲ. ಈಗ ವಿಶ್ವಟಿ20 ಪಂದ್ಯಾವಳಿಗೆ ಸಂಬಂಧಪಟ್ಟ ಪ್ರಶ್ನೆಗಳಿಗೆ ಮಾತ್ರ ಉತ್ತರಿಸಿತ್ತೇನೆ. ಭಾರತಕ್ಕೆ ಕೇವಲ 40 ನಿಮಿಷಗಳ ವಿಮಾನ ಇದೆ. ಅನಂತರ ನೀವು ಅಲ್ಲಿ ನನಗೆ ಈ ಪ್ರಶ್ನೆ ಕೇಳಬಹುದು' ಎಂದು ಧೋನಿ ಉತ್ತರಿಸಿದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments