Webdunia - Bharat's app for daily news and videos

Install App

ನನ್ನ ಬಂಧನ ಒಂದು ಪಿತೂರಿಯ ಭಾಗ : ಎಸ್.ಶ್ರೀಶಾಂತ್

Webdunia
ಗುರುವಾರ, 13 ಜೂನ್ 2013 (13:50 IST)
PR
ನನಗೆ ಕ್ರಿಕೆಟ್ ಮೇಲೆ ತುಂಬಾ ಅಭಿಮಾನವಿದೆ. ನಾನು ಕ್ರಿಕೆಟ್ ಕಾಲಿಟ್ಟ ಗಳಿಗೆಯಿಂದ ಉತ್ತಮ ಪ್ರದರ್ಶನ ನೀಡಲು ಯತ್ನಿಸಿದ್ದೆ. ನಾನು ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆಯಿಟ್ಟಿದ್ದೇನೆ. ನಾನು ಯಾರನ್ನೂ ದೂರಲು ಇಷ್ಟಪಡಲಾರೆ. ನಡೆದಿದ್ದೆಲ್ಲಾ ಕೆಟ್ಟ ಕನಸೆಂದು ಭಾವಿಸುವೆ’’ ಎಂದು ಶ್ರೀಶಾಂತ್ ಹೇಳಿದ್ದಾರೆ.

‘‘ನಾನು ಯಾವುದೇ ತಪ್ಪನ್ನು ಮಾಡಿಲ್ಲ. ನನಗೆ ನ್ಯಾಯಾಂಗದ ಮೇಲೆ ನಂಬಿಕೆಯಿದೆ. ನನಗೆ ಮತ್ತೊಮ್ಮೆ ಭಾರತ ತಂಡದಲ್ಲಿ ಆಡುವ ವಿಶ್ವಾಸವಿದೆ’’ ಎಂದು ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಬಂಧಿತನಾಗಿ ಬುಧವಾರ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿರುವ ರಾಜಸ್ಥಾನ ರಾಯಲ್ಸ್‌ನ ಕಳಂಕಿತ ಕ್ರಿಕೆಟಿಗ ಎಸ್.ಶ್ರೀಶಾಂತ್ ಹೇಳಿದ್ದಾರೆ.

‘‘ಕ್ರಿಕೆಟ್ ಆಡುವುದು ನನ್ನ ಕನಸು. ಎಲ್ಲರೂ ನಾನು ಕ್ರಿಕೆಟ್ ಕಣಕ್ಕೆ ಮರಳುವುದನ್ನು ಬಯಸುತ್ತಿದ್ದಾರೆ. ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಸರಣಿಯನ್ನು ಆಡುವ ಕನಸು ಹೊಂದಿರುವೆ. ಆದರೆ, ನನಗೆ ತಂಡದಲ್ಲಿ ಸ್ಥಾನ ಸಿಗುವ ಕುರಿತು ಇದೀಗ ಯಾವುದೆ ಖಚಿತತೆಯಿಲ್ಲ’’ ಎಂದು 27 ದಿನಗಳ ಕಾಲ ದಿಲ್ಲಿಯ ತಿಹಾರ್ ಜೈಲಿನಲ್ಲಿ ಕಳೆದಿದ್ದ ಶ್ರೀಶಾಂತ್ ಸುದ್ದಿಗಾರರಿಗೆ ತಿಳಿಸಿದರು.

ನಿಮ್ಮನ್ನು ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿಸಲಾಗಿತ್ತೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶ್ರೀಶಾಂತ್,‘‘ ನಾನು ಯಾವುದೆ ರೀತಿಯ ತಪ್ಪನ್ನು ಮಾಡಿರಲಿಲ್ಲ. ನನ್ನ ಬಂಧನ ಒಂದು ಪಿತೂರಿಯ ಭಾಗವಾಗಿದೆ. ಸತ್ಯ ಶೀಘ್ರವೇ ಹೊರಬರಲಿದೆ’’ ಎಂದು ಶ್ರೀಶಾಂತ್ ಅಭಿಪ್ರಾಯಪಟ್ಟರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments