Webdunia - Bharat's app for daily news and videos

Install App

ಬಿಸಿಸಿಐ ಕೇಸ್ ಮುಂದೂಡಿದ ಕೋರ್ಟ್: ಶ್ರೀನಿವಾಸ‌ನ್‌ಗೆ ಹಿನ್ನಡೆ

Webdunia
ಗುರುವಾರ, 12 ಸೆಪ್ಟಂಬರ್ 2013 (21:36 IST)
PR
PR
ನವದೆಹಲಿ: ಸುಪ್ರೀಂಕೋರ್ಟ್ ಗುರುವಾರ ಬಿಸಿಸಿಐ ವಿರುದ್ಧ ಬಿಹಾರ ಕ್ರಿಕೆಟ್ ಮಂಡಳಿ ಪ್ರಕರಣದ ವಿಚಾರಣೆಯನ್ನು ಕನಿಷ್ಠ ಎರಡು ವಾರಗಳ ಕಾಲ ಮುಂದಕ್ಕೆ ಹಾಕುವ ಮೂಲಕ ಬಿಸಿಸಿಐ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಈ ಪ್ರಕರಣವು ಅಷ್ಟೊಂದು ತುರ್ತಲ್ಲ ಎಂದು ಹೇಳಿದ ಕೋರ್ಟ್, ನಂತರ ಇದರ ವಿಚಾರಣೆ ನಡೆಸಬಹುದೆಂದು ತಿಳಿಸಿತು.

ತುರ್ತು ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಸಬೇಕೆಂದು ಬಿಸಿಸಿಐ ವಕೀಲದ ಮನವಿ ನಡುವೆಯೂ, ಮಂಡಳಿಯು ಮುಖ್ಯನ್ಯಾಯಮೂರ್ತಿಯನ್ನು ಸಂಪರ್ಕಿಸಿ, ತಕ್ಷಣದ ವಿಲೇವಾರಿಗೆ ಇನ್ನೊಂದು ಪೀಠಕ್ಕೆ ನೀಡುವಂತೆ ಕೋರಬಹುದು ಎಂದು ನ್ಯಾಯಾಧೀಶರು ತಿಳಿಸಿದರು.ಪ್ರತಿಯೊಂದು ವಿಳಂಬವು ಬಿಸಿಸಿಐ ವಕೀಲರಿಗೆ ಮತ್ತು ಬಿಸಿಸಿಐ ಅಧ್ಯಕ್ಷರಾಗಿ ಶ್ರೀನಿವಾಸನ್ ಮರುನೇಮಕಕ್ಕೆ ಹಿನ್ನಡೆಯಾಗಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments