Webdunia - Bharat's app for daily news and videos

Install App

ಮುಂಬೈ ಹೈಕೊರ್ಟ್ ತೀರ್ಪೂ: ಬಿಸಿಸಿಐ ಮುಖಭಂಗ

Webdunia
ಬುಧವಾರ, 31 ಜುಲೈ 2013 (18:44 IST)
PR
ಬಿಸಿಸಿಐ ನಿಯೋಜಿಸಿದ್ದ ದ್ವಿಸದಸ್ಯ ತನಿಖಾ ಆಯೋಗವು ಕಾನೂನು ಬಾಹಿರ ಮತ್ತು ಅಸಂವಿಧಾನಿಕ ಎಂದು ಮುಂಬಯಿ ಹೈಕೋರ್ಟ್ ಹೆಳಿದೆ. ಇದರಿಂದ ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್‌ ಮರಳಿ ಬಿಸಿಸಿಐ ಗೆ ಬರುವ ಕನಸಿಗೆ ಮತ್ತೆ ಹೊಡೆತ ಬಿದ್ದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ಟ್ವೆಂಟಿ-20 ಟೂರ್ನಿಯಲ್ಲಿ ನಡೆದ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರಿನಿವಾಸನ್ ಅವರ ಅಳಿಯ ಗುರುನಾಥ ಹಾಗು ರಾಜಸ್ಥಾನ್ ರಾಯಲ್ಸ್ ತಂಡದ ಸಹ ಮಾಲೀಕ ರಾಜ ಕುಂದ್ರಾ ಅವರಿಗೆ ಬಿಸಿಸಿಐ ಕ್ಲೀನ್ ಚೀಟ್ ನೀಡಿದ ಕಾರಣ ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್‌ ಮರಳಿ ಬಿಸಿಸಿಐಗೆ ಬರುವ ಚಿಂತನೆಯಲ್ಲಿ ಇದ್ದರು. ಆದರೆ ಮುಂಬೈ ಹೈಕೊರ್ಟ್ ತೀರ್ಫಿನಿಂದ ಶ್ರಿನಿವಾಸನ್ ಅವರಿಗೆ ಮತ್ತೆ ಕಂಟಕ ಎದುರಾಗಲಿದೆ.

ಬಿಸಿಸಿಐ ರಚಿಸಿದ ತನಿಖಾ ಆಯೊಗ ಕಾನೂನು ಬಾಹಿರ ಮತ್ತು ಅಸಂವಿಧಾನಿಕ ಆದ ಕಾರಣ,
ಮುಖ್ಯವಾಗಿ ತನಿಖಾ ಆಯೊಗ ರಚಿಸಿರುವುದೆ ತಪ್ಪು ಎಂದು ಮುಂಬೈ ಹೈಕೊರ್ಟ್ ಹೆಳಿದೆ. ಇದರಿಂದ ಬಿಸಿಸಿಐಗೆ ಮತ್ತೆ ತಿವ್ರ ಮುಖಭಂಗವಾಗಿದೆ .

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments