Webdunia - Bharat's app for daily news and videos

Install App

ಯುವಿಯನ್ನು ಸಮರ್ಥಿಸಿಕೊಂಡು ಸಚಿನ್ ಬ್ಯಾಟಿಂಗ್

Webdunia
ಮಂಗಳವಾರ, 8 ಏಪ್ರಿಲ್ 2014 (14:43 IST)
PR
PR
ನವದೆಹಲಿ: ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಯುವರಾಜ್ ಸಿಂಗ್ ಅವರನ್ನು ಸಮರ್ಥಿಸಿಕೊಂಡು ಸಚಿನ್ ತೆಂಡೂಲ್ಕರ್ ಬ್ಯಾಟ್ ಮಾಡಿದ್ದಾರೆ. ಯುವರಾಜ್ ಸಿಂಗ್ ವಿಶ್ವ ಟಿ20ಯಲ್ಲಿ ಕಳಪೆ ಪ್ರದರ್ಶನದಿಂದ ತೀವ್ರ ಟೀಕಾಪ್ರಹಾರಕ್ಕೆ ಒಳಗಾಗಿದ್ದರು. ಯುವರಾಜ್ ಸಿಂಗ್ ಅವರ ಕೊಡುಗೆ ಅಪಾರವಾಗಿದ್ದು,ಅವರನ್ನು ಈ ರೀತಿ ಕಡೆಗಣಿಸಬಾರದು ಎಂದು ಸಚಿನ್ ಅವರ ಹಿಂದಿನ ಆಟದ ವೈಖರಿಯನ್ನು ನೆನಪಿಸಿದರು. ಹಿಂದೆ ಮ್ಯಾಚ್ ವಿನ್ನರ್ ಆಗಿರುತ್ತಿದ್ದ ಯುವರಾಜ್ ಮುಂದಿನ ವರ್ಷ ಏಕ ದಿನ ವಿಶ್ವಕಪ್‌ನಲ್ಲಿ ಗೆಲ್ಲುವುದಕ್ಕೆ ಹೋರಾಡುವಷ್ಟು ಸಾಮರ್ಥ್ಯ ಹೊಂದಿದ್ದಾರೆ ಎಂದು ತೆಂಡೂಲ್ಕರ್ ಹೇಳಿದರು.

ನಾನು ಯುವಿಯ ಅದಮ್ಯ ಚೈತನ್ಯದ ಅಭಿಮಾನಿ. ಅವರು ಅನೇಕ ಸವಾಲುಗಳನ್ನು ಮೈದಾನದ ಹೊರಗೆ ಮತ್ತು ಮೈದಾನದ ಒಳಗೆ ಹಿಂದಿಕ್ಕಿದ್ದಾರೆ. ಪ್ರತಿಕೂಲ ಸ್ಥಿತಿಯ ವಿರುದ್ಧ ಹೋರಾಡುವ ಅವರ ಸಾಮರ್ಥ್ಯದಿಂದ ಇನ್ನಷ್ಟು ಬಲಶಾಲಿಯಾಗಿ ಹೊರಹೊಮ್ಮಿ ಟೀಕಾಕಾರರಿಗೆ ಪ್ರತ್ಯುತ್ತರ ನೀಡುತ್ತಾರೆ ಎಂದು ತೆಂಡೂಲ್ಕರ್ ಈಮೇಲ್ ಸಂದೇಶದಲ್ಲಿ ತಿಳಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments