Webdunia - Bharat's app for daily news and videos

Install App

ವಿಶ್ವಕಪ್‌ನಲ್ಲಿ ಆಡುವ ಇರಾದೆ ವ್ಯಕ್ತಪಡಿಸಿದ ಮುರಳಿ

Webdunia
ಶನಿವಾರ, 21 ಆಗಸ್ಟ್ 2010 (15:12 IST)
ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ಆಡುವ ಇರಾದೆ ವ್ಯಕ್ತಪಡಿಸಿರುವ ಶ್ರೀಲಂಕಾದ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್, 1996ರ ಯಶಸ್ಸು ಪುನರಾವರ್ತನೆಯಾಗಲು ತಂಡಕ್ಕೆ ನೆರವಾಗುವುದರಲ್ಲಿ ವಿಶ್ವಾಸವಿದೆ ಎಂದು ಹೇಳಿದರು.

ಲಂಕಾ ಕ್ರಿಕೆಟ್ ಭವಿಷ್ಯಕ್ಕೆ 2011ರ ವಿಶ್ವಕಪ್ ಗೆಲುವು ಹೊಸ ಚೈತ್ಯನ್ಯವನ್ನು ನೀಡಲಿದೆ ಎಂದು ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮುರಳಿ ತಿಳಿಸಿದರು.

ಮುಂದಿನ ವಿಶ್ವಕಪ್ ಗೆಲುವನ್ನು ಎದುರು ನೋಡುತ್ತಿದ್ದೇವೆ. ಆ ಮೂಲಕ ದ್ವೀಪ ರಾಷ್ಟ್ರದ ಕ್ರಿಕೆಟ್ ಭವಿಷ್ಯ ಮತ್ತಷ್ಟು ಬಲಿಷ್ಠಗೊಳ್ಳಲಿದೆ. ಅಷ್ಟೇ ಅಲ್ಲದೆ ಇದರಿಂದ ವಿಶ್ವ ಶ್ರೇಷ್ಠ ಕ್ರಿಕೆಟಿಗರನ್ನು ಸೃಷ್ಟಿಮಾಡಲು ಸಾಧ್ಯವಾಗಲಿದೆ ಎಂದು 1996ರ ವಿಶ್ವಕಪ್ ವಿಜೇತ ಲಂಕಾ ತಂಡದ ಸದಸ್ಯನಾಗಿದ್ದ ಮುರಳಿ ತಿಳಿಸಿದರು.

ಹೌದು 1996ರ ವಿಶ್ವಕಪ್ ಜಯ ಶ್ರೇಷ್ಠವಾಗಿತ್ತು. ಅದೇ ರೀತಿ ಕಳೆದ ಬಾರಿ ಕೆರೆಬಿಯನ್ ದ್ವೀಪ ರಾಷ್ಟ್ರದಲ್ಲಿ ನಡೆದ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್-ಅಪ್ ಆಗಿರುವುದು ಕೂಡಾ ಸಣ್ಣ ಸಾಧನೆ ಎಂದವರು ವಿವರಿಸಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments