Webdunia - Bharat's app for daily news and videos

Install App

ಶಾರುಖ್ ವಾಂಖೆಡೆ ಪ್ರವೇಶಕ್ಕೆ ಅನುಮತಿಗೆ ಬಿಸಿಸಿಐ ಮನವಿ

Webdunia
ಭಾನುವಾರ, 31 ಮಾರ್ಚ್ 2013 (11:44 IST)
PR
PR
ವಾಂಖೆಡೆ ಕ್ರೀಡಾಂಗಣಕ್ಕೆ ಪ್ರವೇಶಿಸದಂತೆ ಕೋಲ್ಕತಾ ನೈಟ್‌ರೈಡರ್ ತಂಡದ ಮಾಲೀಕ ಶಾರುಖ್‌ ಖಾನ್‌ ಮೇಲಿನ ಐದು ವರ್ಷ ನಿಷೇಧದ ಸಂಬಂಧ ಚರ್ಚಿಸಲು ಮುಂಬಯಿ ಕ್ರಿಕೆಟ್‌ ಅಸೋಸಿಯೇಶನ್‌ ಅಧ್ಯಕ್ಷ ರವಿ ಸಾವಂತ್‌ ಅವರು ಭಾರತೀಯ ಕ್ರಿಕೆಟ್‌ ಮಂಡಳಿಯ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಐಪಿಎಲ್‌ ಪಂದ್ಯದ ವೇಳೆ ಭದ್ರತಾ ಸಿಬಂದಿ ಜತೆ ಜಗಳ ಮತ್ತು ಅಧಿಕಾರಿಗೆ ಬೆದರಿಕೆ ಒಡ್ಡಿದ ಕಾರಣಕ್ಕಾಗಿ ವಾಂಖೆಡೆ ಕ್ರೀಡಾಂಗಣಕ್ಕೆ ಪ್ರವೇಶಿಸದಂತೆ ಶಾರುಖ್‌ ಖಾನ್‌ ಅವರಿಗೆ ನಿಷೇಧ ಹೇರಲಾಗಿದೆ. ತನ್ನ ವರ್ತನೆಗೆ ಶಾರುಖ್‌ ಕ್ಷಮೆ ಕೇಳಲು ನಿರಾಕರಿಸಿದ್ದರಿಂದ ಎಂಸಿಎ ತನ್ನ ನಿಲುವಿಗೆ ಅಂಟಿಕೊಂಡಿದೆ.

ಹಾಲಿ ಚಾಂಪಿಯನ್‌ ಕೋಲ್ಕತಾ ನೈಟ್‌ರೈಡರ್ ತಂಡವು ಮೇ 7ರಂದು ಮುಂಬೈ ಇಂಡಿಯನ್ಸ್‌ ತಂಡವನ್ನು ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಈ ಕಾರಣಕ್ಕಾಗಿ ಶಾರುಖ್‌ ಮೇಲೆ ವಿಧಿಸಿದ ನಿಷೇಧವನ್ನು ಪುನರ್ ಪರಿಶೀಲಿಸುವಂತೆ ಬಿಸಿಸಿಐ ಮುಂಬಯಿ ಕ್ರಿಕೆಟ್‌ ಅಸೋಸಿಯೇಶನ್‌ಗೆ ಮನವಿ ಮಾಡಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments