Webdunia - Bharat's app for daily news and videos

Install App

ಹರ್ಭಜನ್ ನನಗೆ ಕಪಾಳ ಮೋಕ್ಷ ಮಾಡಿರಲಿಲ್ಲ: ಶ್ರೀಶಾಂತ್

Webdunia
ಶುಕ್ರವಾರ, 12 ಏಪ್ರಿಲ್ 2013 (13:34 IST)
PR
PR
ಹರ್ಭಜನ್ ಸಿಂಗ್ ಬೆನ್ನಿಗೆ ಚೂರಿ ಹಾಕುವ ಮನುಷ್ಯ ಎಂದು ಕೆಲವರು ನನಗೆ ಹಲವಾರು ಬಾರಿ ಹೇಳಿದ್ದರು. ಆದರೂ ನಾನು ಆ ಮಾತನ್ನು ನಂಬಿರಲಿಲ್ಲವೆಂದು ಭಾರತ ಕ್ರಿಕೆಟ್ ತಂಡದ ಆಟಗಾರ ಶ್ರೀಶಾಂತ್ ಟ್ವೀಟ್ ಮಾಡಿದ್ದಾರೆ.

2008 ರಲ್ಲಿ ಹರ್ಭರ್ಜನ್ ಸಿಂಗ್ ನನಗೆ ಕಪಾಳ ಮೋಕ್ಷ ಮಾಡಿರಲಿಲ್ಲ ಬದಲಾಗಿ ಮೊಣಕೈಯಿಂದ ಗುದ್ದಿದ್ದರು ಎಂದು ಶ್ರೀಶಾಂತ್ ಸ್ಪಷ್ಟಪಡಿಸಿದ್ದಾರೆ.

ಹರ್ಭಜನ್ ಸಿಂಗ್ ಒಳ್ಳೆಯ ಮನುಷ್ಯನಲ್ಲ ಎಂದೂ ಹಲವರು ನನಗೆ ಹೇಳಿದ್ದರು ಎಂಬುದಾಗಿಯೂ ಶ್ರೀಶಾಂತ್ ತಿಳಿಸಿದ್ದಾರೆ.

ಶ್ರೀಶಾಂತ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ 2011 ರಿಂದ ಭಾರತ ತಂಡವನ್ನು ಪ್ರತಿನಿಧಿಸುತ್ತಿಲ್ಲ. ಶ್ರೀಶಾಂತ್ ಭಾರತ ಕ್ರಿಕೆಟ್ ತಂಡಕ್ಕೆ ಮರಳಲು ಯತ್ನಿಸುತ್ತಿದ್ದು, ಭಜ್ಜಿಯೊಂದಿಗಿನ ವಿರಸದ ಪ್ರಕರಣವನ್ನು ಮತ್ತೆ ಕೆದಕಿರುವುದಕ್ಕೆ ಕ್ರೀಡಾ ವಲಯದಲ್ಲಿ ಅಚ್ಚರಿ ವ್ಯಕ್ತವಾಗಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments