Select Your Language

Notifications

webdunia
webdunia
webdunia
webdunia

ಎಂ.ಎಸ್.ಧೋನಿ ವಿರುದ್ಧ ಅರೆಸ್ಟ್ ವಾರೆಂಟ್

ಎಂ.ಎಸ್.ಧೋನಿ ವಿರುದ್ಧ ಅರೆಸ್ಟ್ ವಾರೆಂಟ್
ಅನಂತಪುರಂ , ಮಂಗಳವಾರ, 24 ಜೂನ್ 2014 (15:15 IST)
ಜಾಹಿರಾತಿನಲ್ಲಿ ವಿಷ್ಣು ಅವತಾರದಲ್ಲಿ ಕಾಣಿಸಿಕೊಂಡಿದ್ದ ಭಾರತ ಕ್ರಿಕೆಟ್ ತಂಡದ ನಾಯಕ ಎಂ.ಎಸ್.ಧೋನಿಯವರಿಗೆ ಆಂಧ್ರದ ಅನಂತಪುರಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.
 
ಜಾಹಿರಾತಿನಲ್ಲಿ ವಿಷ್ಣು ಅವತಾರದಲ್ಲಿ ಕಾಣಿಸಿಕೊಂಡಿದ್ದರಿಂದ ಹಿಂದುಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ವಿಶ್ವ ಹಿಂದು ಪರಿಷತ್ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು.
 
ನ್ಯಾಯಾಲಯ ಹಲವು ಬಾರಿ ಸಮನ್ಸ್ ನೀಡಿದ್ದರೂ ಧೋನಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ನ್ಯಾಯಾಲಯಕ್ಕೆ ಹಾಜರಾಗದಿರುವುದು ಕಾನೂನು ಉಲ್ಲಂಘನೆಯಾಗಿದ್ದರಿಂದ ಧೋನಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.
 
 
 

Share this Story:

Follow Webdunia kannada