Webdunia - Bharat's app for daily news and videos

Install App

ನಾಯಕತ್ವ ತ್ಯಜಿಸುವುದಕ್ಕೆ "ಕಾದು ನೋಡಿ" : ಧೋನಿ ಉತ್ತರ

Webdunia
ಸೋಮವಾರ, 18 ಆಗಸ್ಟ್ 2014 (14:59 IST)
ವಿದೇಶಿ ನೆಲದಲ್ಲಿ ಭಾರತ ತಂಡದ ಮತ್ತೊಂದು ಸರಣಿ ಸೋಲಿನ ಹಿನ್ನೆಲೆಯಲ್ಲಿ ನಾಯಕತ್ವ ತ್ಯಜಿಸಲು ಸಿದ್ಧರಿದ್ದೀರಾ ಎಂಬ ಪ್ರಶ್ನೆಗೆ ಕಾದುನೋಡಿ ಎಂದು ನಾಯಕ ಧೋನಿ ಹೇಳಿದ್ದಾರೆ.ನೀವು ರಾಜೀನಾಮೆಗೆ ಪರಿಶೀಲಿಸುತ್ತಿದ್ದೀರಾ ಎಂಬ ಪ್ರಶ್ನೆಗೆ, ನಾನು ಈ ನಷ್ಟವನ್ನು ನಿಭಾಯಿಸುವಷ್ಟು ಶಕ್ತಿಯನ್ನು ಹೊಂದಿದ್ದೇನೆಯೇ ಎಂದು ಕಾದುನೋಡಿ ಎಂದು ಹೇಳಿದರು.  ಪಂದ್ಯದ ನಂತರ ಭಾರತದ ಬ್ಯಾಟಿಂಗ್ ಆರ್ಡರ್ ವಿಫಲವಾಗಿದ್ದನ್ನು ಈ ಪಂದ್ಯ ಪ್ರತಿಫಲಿಸಿದೆ ಎಂದು ಧೋನಿ ಹೇಳಿದರು.

ಮುರಳಿ ವಿಜಯ್ ಚೆನ್ನಾಗಿ ಆಡಿದ್ದಾರೆ. ಆದರೆ ಆರಂಭಿಕ ಜೊತೆಯಾಟ ಉತ್ತಮವಾಗಿ ಮೂಡಿಬರಲಿಲ್ಲ ಎಂದು ನುಡಿದರು.  ನಾವು ಕಳೆದ ಮೂರು ಟೆಸ್ಟ್ ಪಂದ್ಯಗಳಲ್ಲಿ ಹೋರಾಟ ನೀಡಿಲ್ಲದಿರುವುದಕ್ಕೆ ನಿರಾಶೆಯಾಗಿದೆ. ಬ್ಯಾಟ್ಸ್‌ಮನ್‌ಗಳು ಈ ಸೋಲಿನಿಂದ ಸಕಾರಾತ್ಮಕ ಮನೋಭಾವ ಬೆಳೆಸಿಕೊಂಡು ಉತ್ತಮವಾಗಿ ಆಡುವರೆಂದು ಆಶಿಸುವುದಾಗಿ ತಿಳಿಸಿದರು. ಆದರೆ ಧೋನಿ ಏನೇ ಹೇಳಿದರೂ ಅವರ ನಾಯಕತ್ವದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಯನ್ನು ಮೂಡಿಸಿದೆ.

ಅವರು ತಂಡದ ಶ್ರೇಷ್ಠ ಬ್ಯಾಟ್ಸ್‌ಮನ್ ಆಗಿ ಹೊಮ್ಮಿದರೂ, ನಾಯಕತ್ವದ  ಸಾಮರ್ಥ್ಯದ ಬಗ್ಗೆ ಪ್ರಶ್ನೆ ಎದ್ದಿದೆ. 2011ರಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಭಾರತ 8-0ಯಿಂದ ಸೋತಿದೆ ಮತ್ತು 2013-14ರಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ಸತತ ಸರಣಿಯಲ್ಲಿ ಸೋಲಪ್ಪಿದೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments