Webdunia - Bharat's app for daily news and videos

Install App

ವರುಣನ ಅರ್ಭಟದಿಂದ ಭಾರತ- ಇಂಗ್ಲೆಂಡ್ ವಿರುದ್ಧ ಏಕದಿನ ಪಂದ್ಯ ರದ್ದು

Webdunia
ಸೋಮವಾರ, 26 ಜನವರಿ 2015 (15:47 IST)
ವರುಣನ ಅರ್ಭಟದಿಂದಾಗಿ ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಕ್ರಿಕೋನ ಸರಣಿ ಪಂದ್ಯ ರದ್ದಾಗಿದೆ. ಭಾರತ 16 ಓವರ್‌ಗಳಲ್ಲಿ 69 ರನ್‌ಗಳನ್ನು ಪೇರಿಸಿರುವಂತೆ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು.  
 
ಭಾರತ ಬ್ಯಾಟಿಂಗ್ ಆರಂಭಿಸಿ 16 ಓವರ್‌ಗಳಲ್ಲಿ 69 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡಿರುವಂತೆ ಮಳೆ ಸುರಿಯಲು ಆರಂಭಿಸಿತು. ಸುಮಾರು ಮೂರು ಗಂಟೆಗಳ ಕಾಲ ಮಳೆ ನಿಲ್ಲುವಿಕೆಗಾಗಿ ಕಾಯ್ದರು ಯಾವುದೇ ಪ್ರಯೋಜನವಾಗಲಿಲ್ಲ. ಕೊನೆಗೆ ಅಂಪೈರ್ ಪಂದ್ಯವನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದರು. 
 
ಪಂದ್ಯ ರದ್ದುಗೊಂಡಿದ್ದರಿಂದ ಉಭಯ ತಂಡಗಳಿಗೆ ತಲಾ ಎರಡು ಪಾಯಿಂಟ್‌ಗಳನ್ನು ನೀಡಲಾಯಿತು. ಜನೆವರಿ 30 ರಂದು ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಜಯಗಳಿಸಿದ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.
 
ಇಂದು ಬೆಳಿಗೆ ಮಂಜು ಕವಿದಿದ್ದರಿಂದ ಪಂದ್ಯ 40 ನಿಮಿಷ ತಡವಾಗಿ ಆರಂಭವಾಯಿತು. ಭಾರತ ತಂಡ ಮೊದಲಿಗೆ ಶಿಖರ್ ಧವನ್ ವಿಕೆಟ್ ಕಳೆದುಕೊಂಡಿತು. ಏಳನೇ ಓವರ್‌ನಲ್ಲಿ ಅಂಬಟಿ ರಾಯಡು 23 ರನ್‌ಗಳಿಸಿದ್ದಾಗ ಓಟಾಗಿ ಪೆವಿಲಿಯನ್‌ಗೆ ಮರಳಿದರು.
 
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments