Webdunia - Bharat's app for daily news and videos

Install App

ಮೈದಾನದ ಹೊರಗಿನ ವಿವಾದಗಳಿಂದ ತಂಡದ ಮೇಲೆ ಪರಿಣಾಮವಿಲ್ಲ : ಕೊಹ್ಲಿ

Webdunia
ಶನಿವಾರ, 22 ನವೆಂಬರ್ 2014 (15:09 IST)
ಭಾರತದ ತಂಡಕ್ಕೆ ಮೈದಾನದ ಹೊರಗಿನ ವಿವಾದಗಳು ಯಾವ ಪರಿಣಾಮವನ್ನು ಬೀರುವುದಿಲ್ಲ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ತಮ್ಮ ಆಟಗಾರರಿಗೆ ಕಠಿಣ ತರಬೇತಿ ನೀಡಲಾಗಿದ್ದು, ಮುಂದಿನ ಆರು ತಿಂಗಳವರೆಗ ಅವರ ಗಮನ ಕ್ರಿಕೆಟ್ ಮೇಲೆ ಮಾತ್ರವಿರುತ್ತದೆ ಎಂದು ಹೇಳಿದರು. 
 
 ಯಾವುದೇ ನಕಾರಾತ್ಮಕ ಭಾವನೆಗೆ ಅವಕಾಶವಿಲ್ಲ. ನಮ್ಮ ತಕ್ಷಣದ ಗಮನ ಟೆಸ್ಟ್ ಕ್ರಿಕೆಟ್ ಕಡೆಗೆ ಎಂದು ಕೊಹ್ಲಿ ಹೇಳಿದರು. ಮೈದಾನದ ಹೊರಗಿನ ಘಟನೆಗಳಿಂದ ನಾವು ವಿಚಲಿತರಾಗುವುದಿಲ್ಲ ಎಂದು ಆಶ್ವಾಸನೆ ನೀಡುತ್ತೇನೆ ಎಂದು ಕೊಹ್ಲಿ ಹೇಳಿದ್ದಾರೆ.

ಮುದ್ಗಲ್ ಸಮಿತಿ ವರದಿ ಸ್ಪಾಟ್ ಫಿಕ್ಸಿಂಗ್ ಹಗರಣದ ಬಗ್ಗೆ ವರದಿ ನೀಡಿದ ನಂತರ, ಸುಪ್ರೀಂಕೋರ್ಟ್ ನ.24ರಂದು ತೀರ್ಪು ನೀಡಲಿದೆ. ಈ ವಿಷಯವನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ ಕೊಹ್ಲಿ ಮೈದಾನದ ಹೊರಗಿನ ಘಟನೆಗಳಿಗೆ ಕುಗ್ಗುವುದಿಲ್ಲ ಎಂದಿದ್ದಾರೆ.

2003-04ರಲ್ಲಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ಭಾರತ ಆಸ್ಟ್ರೇಲಿಯಾವನ್ನು ಸೋಲಿಸಿದ ರೀತಿಯಲ್ಲಿ ಈ ಬಾರಿಯೂ ಭಾರತ ಆಸ್ಟ್ರೇಲಿಯಾವನ್ನು ಸೋಲಿಸುವ ವಿಶ್ವಾಸ ಹೊಂದಿರುವುದಾಗಿ ಹೇಳಿದರು. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments