Webdunia - Bharat's app for daily news and videos

Install App

ನನ್ನ ವಿರುದ್ಧ ಯಾವ ಸಾಕ್ಷಿಗಳಿವೆ: ರಾಜ್ ಕುಂದ್ರಾ ಪ್ರಶ್ನೆ

Webdunia
ಶುಕ್ರವಾರ, 21 ನವೆಂಬರ್ 2014 (19:38 IST)
ರಾಜಸ್ಥಾನ ರಾಯಲ್ಸ್ ಮಾಲೀಕರಾಗಿದ್ದ ರಾಜ್ ಕುಂದ್ರಾ ಬುಕ್ಕಿಗಳೊಂದಿಗೆ ನಿರಂತರ ಸಂಪರ್ಕ ಹೊಂದಿದ್ದರು ಎಂದು ಮುದ್ಗಲ್ ಸಮಿತಿಯ ವರದಿಯಲ್ಲಿ ಆರೋಪಿಸಿರುವ ಹಿನ್ನೆಲೆಯಲ್ಲಿ ರಾಜ್ ಕುಂದ್ರಾ ಸುಪ್ರೀಂಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.

ಯಾವ ಮಾನದಂಡದ ಮೇಲೆ ನನ್ನನ್ನು ಕಳಂಕಿತರನ್ನಾಗಿ ಮಾಡಿದ್ದೀರಿ, ನನ್ನ ವಿರುದ್ಧ ಯಾವ ಸಾಕ್ಷಿಗಳಿವೆ ಎಂದು ಪ್ರಮಾಣಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಶ್ರೀನಿವಾಸನ್, ಮೇಯಪ್ಪನ್ ಮುಂತಾದವರನ್ನು ಆರೋಪಮುಕ್ತರನ್ನಾಗಿ ಮಾಡಿ ನನ್ನ ವಿರುದ್ಧ ಯಾವ ಆಧಾರದ ಮೇಲೆ ಆರೋಪ ಹೊರಿಸಿದ್ದಾರೆ ಎಂದು ರಾಜ್ ಕುಂದ್ರಾ ಪ್ರಮಾಣಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಮುದ್ಗಲ್ ಸಮಿತಿ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿದ್ದು, ಮ್ಯಾಚ್ ಫಿಕ್ಸಿಂಗ್‌ನಲ್ಲಿ  ಶ್ರೀನಿವಾಸನ್ ಯಾವುದೇ ಪಾತ್ರವಹಿಸಿಲ್ಲ ಎಂದು ವರದಿ ತಿಳಿಸಿದೆ. ಮೇಯಪ್ಪನ್ ವಿರುದ್ಧವೂ ಸಾಕ್ಷ್ಯಾಧಾರವಿಲ್ಲ ಎಂದು ತಿಳಿಸಿದೆ. ರಾಜ್ ಕುಂದ್ರಾ ಬುಕ್ಕಿಗಳೊಂದಿಗೆ ನಿರಂತರ ಸಂಪರ್ಕ ಹೊಂದಿದ್ದರು ಎಂದು ವರದಿಯಲ್ಲಿ ತಿಳಿಸಿದೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments