Webdunia - Bharat's app for daily news and videos

Install App

‘ಇನ್ನು ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಕತೆ ಅಷ್ಟೇ’

Webdunia
ಶನಿವಾರ, 23 ಸೆಪ್ಟಂಬರ್ 2017 (08:49 IST)
ನವದೆಹಲಿ: ಟೀಂ ಇಂಡಿಯಾದಲ್ಲಿ ಒಮ್ಮೆ ಸ್ಥಾನ ಕಳೆದುಕೊಂಡರೆ ಮರಳಿ ಪಡೆಯುವುದೇ ಕಷ್ಟ. ಅದೂ ಬೌಲರ್ ಗಳ ವಿಚಾರದಲ್ಲಿ. ಇದೀಗ  ಅಶ್ವಿನ್,  ಜಡೇಜಾ ವಿಚಾರದಲ್ಲೂ ಹಾಗೇ ಆಗಿದೆ ಎಂದು ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.


 
ಅಶ್ವಿನ್, ಜಡೇಜಾ ಬಂದ ಮೇಲೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಹರಸಾಹಸಸ ಪಡೆಯುತ್ತಿರುವ ಹರ್ಭಜನ್ ಇದೀಗ ಕುಲದೀಪ್ ಯಾದವ್,  ಯಜುವೇಂದ್ರ ಚಾಹಲ್ ರಂತಹ ಪ್ರತಿಭಾವಂತರ ದರ್ಬಾರಿನಲ್ಲಿ ಅಶ್ವಿನ್, ಜಡೇಜಾ ಮರಳಿ ತಂಡಕ್ಕೆ ಬರುವುದು ಕಷ್ಟ ಎಂದಿದ್ದಾರೆ.

‘ವಾಪಸಾತಿ ಎನ್ನುವುದು ಯಾವತ್ತೂ ಕಷ್ಟ. ಈಗ ಇರುವ ಸ್ಪಿನ್ನರ್ ಗಳು ಚೆನ್ನಾಗಿ ಪ್ರದರ್ಶನ ತೋರುತ್ತಿದ್ದಾರೆಂದರೆ ಹಿರಿಯ ಸ್ಪಿನ್ನರ್ ಗಳಿಗೆ ಮರಳಿ ತಂಡಕ್ಕೆ ಬರುವುದು ಕಷ್ಟವಾಗುತ್ತದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಏಕದಿನ ತಂಡಕ್ಕೆ ಜಡ್ಡು ಮತ್ತು ಅಶ್ವಿನ್ ಗೆ ಕಮ್ ಬ್ಯಾಕ್ ಮಾಡಲು ಕಠಿಣ ಪರಿಶ್ರಮಪಡಬೇಕಾದೀತು ಎಂದು ಅವರು ಹೇಳಿದ್ದಾರೆ. ಜಡೇಜಾ ಪ್ರಸಕ್ತ ನಡೆಯುತ್ತಿರುವ ಆಸ್ಟ್ರೇಲಿಯಾ ಸರಣಿಗೆ ಆಯ್ಕೆಯಾಗಿದ್ದರೂ, ಆಡುವ ಬಳಗದಲ್ಲಿ ಸ್ಥಾನ ಪಡೆಯುತ್ತಿಲ್ಲ.

ಇದನ್ನೂ ಓದಿ.. ಡ್ರಾಮಾ ಜ್ಯೂನಿಯರ್ಸ್ ನಿಂದ ಟಿಎನ್ ಸೀತಾರಾಂ ಔಟ್!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments