Webdunia - Bharat's app for daily news and videos

Install App

‘ಜನ ಹೇಳುವ ಆಟಗಾರರನ್ನು ಟೀಂ ಇಂಡಿಯಾಕ್ಕೆ ಸೆಲೆಕ್ಟ್ ಮಾಡಕ್ಕಾಗುತ್ತಾ?’

Webdunia
ಬುಧವಾರ, 10 ಮೇ 2017 (08:20 IST)
ಮುಂಬೈ: ಮುಂಬರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ ತಂಡದ ಆಯ್ಕೆಯಲ್ಲಿ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಗಂಭೀರ್ ಮುಂತಾದ ಆಟಗಾರರನ್ನು ಕಡೆಗಣಿಸಿರುವುದಕ್ಕೆ ಆಯ್ಕೆ ಸಮಿತಿ ಟೀಕೆಗೊಳಗಾಗಿದೆ.

 
ಆದರೆ ಜನ ಹೇಳಿದ ಆಟಗಾರರನ್ನು ನಾವು ಆಯ್ಕೆ ಮಾಡಲಾಗದು. ಸಾರ್ವಜನಿಕರ ಅಭಿಪ್ರಾಯ ಮತ್ತು ಐಪಿಎಲ್ ಪ್ರದರ್ಶನಗಳು ಟೀಂ ಇಂಡಿಯಾಕ್ಕೆ ಆಯ್ಕೆಯಾಗಲು ಮಾನದಂಡವಲ್ಲ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ.

ಗೌತಮ್ ಗಂಭೀರ್, ರಿಷಬ್ ಪಂತ್ ರಂತಹ ಆಟಗಾರರು ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಹೊರತಾಗಿಯೂ ಆಯ್ಕೆಯಾಗಿಲ್ಲ. ಅವರ ಬದಲಿಗೆ ಮನೀಶ್ ಪಾಂಡೆ, ಶಿಖರ್ ಧವನ್ ರಂತಹ ಆಟಗಾರರನ್ನು ಆಯ್ಕೆ ಮಾಡಿದ್ದಕ್ಕೆ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐವತ್ತು ಓವರ್ ಗಳ ಪಂದ್ಯದಲ್ಲಿ ಆಡಬೇಕಾದರೆ ಫಿಟ್ ಆದ ಆಲ್ ರೌಂಡರ್ ಗಳು ಬೇಕು. ಅಂತಹ ಆಟಗಾರರನ್ನು ಗಮನದಲ್ಲಿಟ್ಟುಕೊಂಡು ತಂಡ ಆಯ್ಕೆ ಮಾಡಿದ್ದೇವೆ ಎಂದು ಆಯ್ಕೆ ಸಮಿತಿ ಸ್ಪಷ್ಟನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

Test Crickte: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೊಂದು ಬದಲಾವಣೆ ಸುದ್ದಿ

TATA IPL 2025: ಕ್ರಿಕೆಟ್ ಪ್ರಿಯರಿಗೆ ಗುಡ್‌ನ್ಯೂಸ್‌

Virat Kohli: ಮಾರ್ಚ್ 17 ಕ್ಕೆ ಚಿನ್ನಸ್ವಾಮಿ ಮೈದಾನದಲ್ಲಿ ಅಭಿಮಾನಿಗಳಿಂದ ಕೊಹ್ಲಿಗೆ ಸರ್ಪ್ರೈಸ್

IPL 2025: ಐಪಿಎಲ್ 2025 ರ ಹೊಸ ವೇಳಾಪಟ್ಟಿ ವಿವರ

ಮುಂದಿನ ಸುದ್ದಿ
Show comments