‘ಜನ ಹೇಳುವ ಆಟಗಾರರನ್ನು ಟೀಂ ಇಂಡಿಯಾಕ್ಕೆ ಸೆಲೆಕ್ಟ್ ಮಾಡಕ್ಕಾಗುತ್ತಾ?’

Webdunia
ಬುಧವಾರ, 10 ಮೇ 2017 (08:20 IST)
ಮುಂಬೈ: ಮುಂಬರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ ತಂಡದ ಆಯ್ಕೆಯಲ್ಲಿ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಗಂಭೀರ್ ಮುಂತಾದ ಆಟಗಾರರನ್ನು ಕಡೆಗಣಿಸಿರುವುದಕ್ಕೆ ಆಯ್ಕೆ ಸಮಿತಿ ಟೀಕೆಗೊಳಗಾಗಿದೆ.

 
ಆದರೆ ಜನ ಹೇಳಿದ ಆಟಗಾರರನ್ನು ನಾವು ಆಯ್ಕೆ ಮಾಡಲಾಗದು. ಸಾರ್ವಜನಿಕರ ಅಭಿಪ್ರಾಯ ಮತ್ತು ಐಪಿಎಲ್ ಪ್ರದರ್ಶನಗಳು ಟೀಂ ಇಂಡಿಯಾಕ್ಕೆ ಆಯ್ಕೆಯಾಗಲು ಮಾನದಂಡವಲ್ಲ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಹೇಳಿದ್ದಾರೆ.

ಗೌತಮ್ ಗಂಭೀರ್, ರಿಷಬ್ ಪಂತ್ ರಂತಹ ಆಟಗಾರರು ಐಪಿಎಲ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಹೊರತಾಗಿಯೂ ಆಯ್ಕೆಯಾಗಿಲ್ಲ. ಅವರ ಬದಲಿಗೆ ಮನೀಶ್ ಪಾಂಡೆ, ಶಿಖರ್ ಧವನ್ ರಂತಹ ಆಟಗಾರರನ್ನು ಆಯ್ಕೆ ಮಾಡಿದ್ದಕ್ಕೆ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐವತ್ತು ಓವರ್ ಗಳ ಪಂದ್ಯದಲ್ಲಿ ಆಡಬೇಕಾದರೆ ಫಿಟ್ ಆದ ಆಲ್ ರೌಂಡರ್ ಗಳು ಬೇಕು. ಅಂತಹ ಆಟಗಾರರನ್ನು ಗಮನದಲ್ಲಿಟ್ಟುಕೊಂಡು ತಂಡ ಆಯ್ಕೆ ಮಾಡಿದ್ದೇವೆ ಎಂದು ಆಯ್ಕೆ ಸಮಿತಿ ಸ್ಪಷ್ಟನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments