Webdunia - Bharat's app for daily news and videos

Install App

‘ವಿರಾಟ್ ಕೊಹ್ಲಿ ಯಶಸ್ಸಿಗೆ ಧೋನಿಯೇ ಕಾರಣ’

Webdunia
ಭಾನುವಾರ, 24 ಸೆಪ್ಟಂಬರ್ 2017 (07:39 IST)
ಇಂಧೋರ್: ಭಾರತದ ವಿರುದ್ಧ ತೃತೀಯ ಏಕದಿನ ಪಂದ್ಯಕ್ಕೆ ಸಜ್ಜಾಗಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಇದೀಗ ಭಾರತದ ಸ್ಪಿನ್ನರ್ ಗಳನ್ನು ಎದುರಿಸುವ ಬಗ್ಗೆ ತಲೆಕೆಡಿಸಿಕೊಂಡಿದೆ.

 
ಈ ಸಂದರ್ಭದಲ್ಲಿ ಮಾತನಾಡಿರುವ ಡೇವಿಡ್ ವಾರ್ನರ್, ನಮಗೆ ಉತ್ತಮ ಆರಂಭ ಬೇಕು. ಉತ್ತಮ ಆರಂಭ ದೊರಕಿದರೆ ಭಾರತೀಯ ಬೌಲರ್ ಗಳನ್ನು ಸುಲಭವಾಗಿ ಎದುರಿಸುವೆವು ಎಂದಿದ್ದಾರೆ.

ಮತ್ತೊಂದೆಡೆ ನಾಯಕನಾಗಿ ಯಶಸ್ವಿಯಾಗುತ್ತಿರುವ ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿರುವ ವಾರ್ನರ್ ಇದಕ್ಕೆಲ್ಲಾ ಕಾರಣ ಧೋನಿ ಎಂದಿದ್ದಾರೆ. ಧೋನಿ ನಾಯಕರಾಗಿದ್ದಾಗ ನಾಯಕತ್ವದಲ್ಲಿ ಶಾಂತಿ, ಸಹನೆ ತಂದಿದ್ದರು. ಅದನ್ನೇ ಕೊಹ್ಲಿ ಮುಂದುವರಿಸಿದ್ದಾರೆ. ಈಗಲೂ ಕೊಹ್ಲಿಯನ್ನು ನಾಯಕನಾಗಿ ಮತ್ತಷ್ಟು ಬೆಳೆಸುವ ಕೆಲಸ ಧೋನಿ ಮಾಡುತ್ತಿದ್ದಾರೆ ಎಂದು ಆಸೀಸ್ ಬ್ಯಾಟಿಂಗ್ ದಾಂಡಿಗ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ.. ಮತ್ತೆ ಪಾಕ್ ಗೆ ಮಾತಿನಲ್ಲೇ ತಿವಿದ ಸಚಿವೆ ಸುಷ್ಮಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments