Webdunia - Bharat's app for daily news and videos

Install App

‘ವಿರಾಟ್ ಕೊಹ್ಲಿ ಯಶಸ್ಸಿಗೆ ಧೋನಿಯೇ ಕಾರಣ’

Webdunia
ಭಾನುವಾರ, 24 ಸೆಪ್ಟಂಬರ್ 2017 (07:39 IST)
ಇಂಧೋರ್: ಭಾರತದ ವಿರುದ್ಧ ತೃತೀಯ ಏಕದಿನ ಪಂದ್ಯಕ್ಕೆ ಸಜ್ಜಾಗಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಇದೀಗ ಭಾರತದ ಸ್ಪಿನ್ನರ್ ಗಳನ್ನು ಎದುರಿಸುವ ಬಗ್ಗೆ ತಲೆಕೆಡಿಸಿಕೊಂಡಿದೆ.

 
ಈ ಸಂದರ್ಭದಲ್ಲಿ ಮಾತನಾಡಿರುವ ಡೇವಿಡ್ ವಾರ್ನರ್, ನಮಗೆ ಉತ್ತಮ ಆರಂಭ ಬೇಕು. ಉತ್ತಮ ಆರಂಭ ದೊರಕಿದರೆ ಭಾರತೀಯ ಬೌಲರ್ ಗಳನ್ನು ಸುಲಭವಾಗಿ ಎದುರಿಸುವೆವು ಎಂದಿದ್ದಾರೆ.

ಮತ್ತೊಂದೆಡೆ ನಾಯಕನಾಗಿ ಯಶಸ್ವಿಯಾಗುತ್ತಿರುವ ವಿರಾಟ್ ಕೊಹ್ಲಿ ಬಗ್ಗೆ ಮಾತನಾಡಿರುವ ವಾರ್ನರ್ ಇದಕ್ಕೆಲ್ಲಾ ಕಾರಣ ಧೋನಿ ಎಂದಿದ್ದಾರೆ. ಧೋನಿ ನಾಯಕರಾಗಿದ್ದಾಗ ನಾಯಕತ್ವದಲ್ಲಿ ಶಾಂತಿ, ಸಹನೆ ತಂದಿದ್ದರು. ಅದನ್ನೇ ಕೊಹ್ಲಿ ಮುಂದುವರಿಸಿದ್ದಾರೆ. ಈಗಲೂ ಕೊಹ್ಲಿಯನ್ನು ನಾಯಕನಾಗಿ ಮತ್ತಷ್ಟು ಬೆಳೆಸುವ ಕೆಲಸ ಧೋನಿ ಮಾಡುತ್ತಿದ್ದಾರೆ ಎಂದು ಆಸೀಸ್ ಬ್ಯಾಟಿಂಗ್ ದಾಂಡಿಗ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ.. ಮತ್ತೆ ಪಾಕ್ ಗೆ ಮಾತಿನಲ್ಲೇ ತಿವಿದ ಸಚಿವೆ ಸುಷ್ಮಾ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments