Webdunia - Bharat's app for daily news and videos

Install App

‘ಧೋನಿ ಭವಿಷ್ಯದ ಬಗ್ಗೆ ಮಾತನಾಡುತ್ತೀರಾ?’

Webdunia
ಬುಧವಾರ, 30 ಆಗಸ್ಟ್ 2017 (08:17 IST)
ನವದೆಹಲಿ: ಭಾರತ ತಂಡವನ್ನು ಹಲವು ಯಶಸ್ಸಿನೆಡೆಗೆ ಕೊಂಡೊಯ್ದ ಕ್ರಿಕೆಟಿಗ ಧೋನಿ ಭವಿಷ್ಯದ ಬಗ್ಗೆ ಮಾತನಾಡುತ್ತೀರಾ? ಅವರ ಬಗ್ಗೆ ಮಾತನಾಡುವ ಮೊದಲು ನಿಮ್ಮ ಸ್ಥಾನದ ಬಗ್ಗೆ ಮೊದಲು ಯೋಚಿಸಿ.

 
ಹೀಗಂತ ಆಯ್ಕೆಗಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್  ಗೆ ಧೋನಿ ಮಾಜಿ ಕೋಚ್ ಕೇಶವ್ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, ಫಾರ್ಮ್ ನಲ್ಲಿಲ್ಲದಿದ್ದರೆ ಧೋನಿಗೂ ನಿರ್ಗಮನದ ಬಾಗಿಲು ತೋರಬೇಕಾಗುತ್ತದೆ ಎಂದಿದ್ದ ಪ್ರಸಾದ್ ರನ್ನು ಈಗ ಧೋನಿ ಅಭಿಮಾನಿಗಳೂ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಶ್ರೀಲಂಕಾ ವಿರುದ್ಧ ಕಳೆದ ಎರಡು ಪಂದ್ಯಗಳ ಗೆಲುವಿಗೆ ಕಾರಣರಾಗಿದ್ದ ಧೋನಿ ಇನಿಂಗ್ಸ್ ನೋಡಿದ ಮೇಲೆ ಅಭಿಮಾನಿಗಳ ಆಕ್ರೋಶ ಮೇರೆ ಮೀರಿದೆ.

ಧೋನಿಯ ಈ ಇನಿಂಗ್ಸ್ ನಿಮಗೆ ಕಪಾಳಮೋಕ್ಷ ಎಂದುಕೊಳ್ಳಿ, ಎಂದು ಅಭಿಮಾನಿಯೊಬ್ಬ ಹೇಳಿಕೊಂಡಿದ್ದರೆ, ಇನ್ನೊಬ್ಬರು, ಧೋನಿ ಮತ್ತು ಪ್ರಸಾದ್ ನಡುವೆ ಸಾಗರದಷ್ಟು ವ್ಯತ್ಯಾಸವಿದೆ. ಕೆಲವರು ಮಾತನಾಡುತ್ತಾರೆ. ಇನ್ನು ಕೆಲವರು ಮಾಡಿ ತೋರಿಸುತ್ತಾರೆ ಎಂದು ತಪರಾಕಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments