Webdunia - Bharat's app for daily news and videos

Install App

‘ಸುರೇಶ್ ರೈನಾ, ಯುವರಾಜ್ ಸಿಂಗ್ ವೃತ್ತಿ ಬದುಕು ಮೊಟಕುಗೊಳ್ಳಲು ಕೊಹ್ಲಿಯೇ ಕಾರಣ’

Webdunia
ಸೋಮವಾರ, 16 ಅಕ್ಟೋಬರ್ 2017 (08:37 IST)
ನವದೆಹಲಿ: ಟೀಂ ಇಂಡಿಯಾದ ಹಿರಿಯ ಆಟಗಾರರಾದ ಯುವರಾಜ್ ಸಿಂಗ್ ಮತ್ತು ಸುರೇಶ್ ರೈನಾ ಅವರ ವೃತ್ತಿ ಬದುಕು ಮೊಟಕುಗೊಳಿಸಿದ್ದು ನಾಯಕ ವಿರಾಟ್ ಕೊಹ್ಲಿ ಎಂದು ಚಿತ್ರ ನಿರ್ಮಾಪಕ ಕೆಆರ್ ಕೆ ದೂರಿದ್ದಾರೆ.

 
ಕಳೆದೆರಡು ಸರಣಿಗೆ ಯುವರಾಜ್ ಸಿಂಗ್ ರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಸುರೇಶ್ ರೈನಾ ಧೋನಿ ನಾಯಕತ್ವ ತ್ಯಜಿಸಿದ ಮೇಲೆ ಟೀಂ ಇಂಡಿಯಾಕ್ಕೆ ಬಂದಿದ್ದೇ ಇಲ್ಲ. ಇದೀಗ ಕೆಎಲ್ ರಾಹುಲ್ ಕೂಡಾ ವಿನಾಕಾರಣ ಮೂಲೆಗುಂಪಾಗಿದ್ದಾರೆ.

ಇವರನ್ನೆಲ್ಲಾ ಪರ್ಮನೆಂಟಾಗಿ ಮನೆಗೆ ಕಳುಹಿಸಿದ್ದು ಕೊಹ್ಲಿ ಎಂದು ವಿವಾದಿತ ನಿರ್ದೇಶಕ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಕೊಹ್ಲಿ ಅಭಿಮಾನಿಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments