Webdunia - Bharat's app for daily news and videos

Install App

‘ಟೀಂ ಇಂಡಿಯಾ ಈ ಇಬ್ಬರು ಆಟಗಾರರನ್ನು ಕಿತ್ತು ಹಾಕಿ’

Webdunia
ಸೋಮವಾರ, 27 ಫೆಬ್ರವರಿ 2017 (09:22 IST)
ಹೈದರಾಬಾದ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತಿದ್ದಕ್ಕೆ ಟೀಂ ಇಂಡಿಯಾದ ಮೇಲೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿದೆ. ಮಾಜಿ ನಾಯಕ  ಅಜರುದ್ದೀನ್ ಇಬ್ಬರು ಆಟಗಾರರನ್ನು ತಂಡದಿಂದ ಕಿತ್ತು ಹಾಕಬೇಕು ಎಂದು ಸಲಹೆ ನೀಡಿದ್ದಾರೆ.

ಬೌಲರ್ ಗಳಾದ ಜಯಂತ್ ಯಾದವ್ ಮತ್ತು ಇಶಾಂತ್ ಶರ್ಮಾರನ್ನು ತಂಡದಿಂದ ಕಿತ್ತೊಗೆಯಬೇಕು ಎಂದು ಅಜರುದ್ದೀನ್ ಅಭಿಪ್ರಾಯಪಟ್ಟಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಕಳಂಕದಿಂದ ಮುಕ್ತರಾದ ಮೇಲೆ ಕ್ರಿಕೆಟ್ ಆಡಳಿತ ವಿಭಾಗಕ್ಕೆ ಮರಳಲು ಹವಣಿಸುತ್ತಿರುವ ಟೀಂ ಇಂಡಿಯಾ ಮಾಜಿ ನಾಯಕ ಮುಂದಿನ ಪಂದ್ಯದಲ್ಲಿ ಈ ಇಬ್ಬರು ಆಟಗಾರರನ್ನು ಆಡುವ ಬಳಗದಿಂದ ಹೊರ ಹಾಕಬೇಕು ಎಂದಿದ್ದಾರೆ.

‘ಈ ಸರಣಿಯಲ್ಲಿ ಬ್ಯಾಟ್ಸ್ ಮನ್ ಗಳು ಸಂಪೂರ್ಣ ವಿಫಲರಾಗಿದ್ದರು. ಹಾಗಿದ್ದರೂ,  ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಪಿಚ್ ನಲ್ಲಿ ಇಷ್ಟೊಂದು ತಿರುವು ಸಿಗದು. ಹಾಗಾಗಿ ಇವರಿಬ್ಬರ ಅಗತ್ಯವಿಲ್ಲ” ಎಂದು ಮಾಜಿ ನಾಯಕ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಓಡಬೇಡ ಎಂದು ನೀನೇ ಹೇಳ್ಬೇಕು: ಮೈದಾನದಲ್ಲೇ ಶುಬ್ಮನ್ ಗಿಲ್ ಗೆ ಟಾಸ್ಕ್ ಕೊಟ್ಟ ಜೈಸ್ವಾಲ್ video

Funny video: ರಿಷಭ್ ಪಂತ್ ಪೆವಿಲಿಯನ್ ಗೆ ಮರಳುವಾಗ ಕೆಎಲ್ ರಾಹುಲ್ ಹೀಗೆ ಮಾಡೋದಾ

ನಿಮ್ಮ ವಿಕೆಟ್ ಏನು ಕೊಹ್ಲಿಗೆ ಡೆಡಿಕೇಷನ್ನಾ ಅಂತ ಕೆಎಲ್ ರಾಹುಲ್ ಟ್ರೋಲ್ ಆಗಿದ್ದೇಕೆ

ಚುಕ್ಕಾಣಿ ಹಿಡಿದ ಮೊದಲ ಪಂದ್ಯದಲ್ಲೇ ಶುಭಮನ್‌ ಗಿಲ್‌ ಸ್ಮರಣೀಯ ಶತಕ: ದಿಗ್ಗಜರ ಸಾಲಿಗೆ ಯುವ ನಾಯಕ

IND vs ENG: ಕೊಹ್ಲಿ, ರೋಹಿತ್ ಕೊರತೆ ಸ್ವಲ್ಪವೂ ಕಾಡದಂತೆ ನೋಡಿಕೊಂಡ ಯುವ ಬ್ಯಾಟಿಗರು

ಮುಂದಿನ ಸುದ್ದಿ
Show comments