Webdunia - Bharat's app for daily news and videos

Install App

‘ವಾಮಾಚಾರದಿಂದ ಪಾಕ್ ವಿರುದ್ಧ ಟೆಸ್ಟ್ ಸರಣಿ ಗೆದ್ದೆವು’

Webdunia
ಬುಧವಾರ, 1 ನವೆಂಬರ್ 2017 (08:55 IST)
ಕೊಲೊಂಬೊ: ಕ್ರಿಕೆಟಿಗರು ವಾಮಾಚಾರದ ಮೊರೆ ಹೋಗಿ ಗೆದ್ದಿರುವ ಉದಾಹರಣೆ ಎಲ್ಲಾದರೂ ಕೇಳಿದ್ದೀರಾ? ಆದರೆ ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ ಶ್ರೀಲಂಕಾ ವಾಮಾಚಾರದಿಂದಾಗಿ ಟೆಸ್ಟ್ ಸರಣಿ ಗೆದ್ದಿದೆಯಂತೆ!

 
ಹಾಗಂತ ಸ್ವತಃ ಲಂಕಾ ತಂಡದ ನಾಯಕ ದಿನೇಶ್ ಚಂಡಿಮಾಲ್ ಹೇಳಿಕೊಂಡಿದ್ದಾರೆ. ಈ ತಿಂಗಳ ಆರಂಭದಲ್ಲಿ ಪಾಕ್ ವಿರುದ್ಧ ಶ್ರೀಲಂಕಾ ಟೆಸ್ಟ್ ಸರಣಿ ಗೆದ್ದಿತ್ತು. ಇದಕ್ಕೆ ಕಾರಣ ಮಾಟಗಾತಿಯೊಬ್ಬರ ಆಶೀರ್ವಾದ ಎಂದು ಚಂಡಿಮಾಲ್ ಹೇಳಿಕೊಂಡಿದ್ದಾರೆ.

‘ನಿಮ್ಮಲ್ಲಿ ಎಷ್ಟೇ ಪ್ರತಿಭೆ ಇರಬಹುದು. ಆದರೆ ಇಂತಹವರ ಆಶೀರ್ವಾದವಿಲ್ಲದೇ ಗೆಲ್ಲಲು ಸಾಧ್ಯವಿಲ್ಲ’ ಎಂದು ಚಂಡಿಮಾಲ್ ಹೇಳಿಕೊಂಡಿದ್ದಾರೆ. ಲಂಕಾ ನಾಯಕನ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments