Webdunia - Bharat's app for daily news and videos

Install App

‘ವಾಮಾಚಾರದಿಂದ ಪಾಕ್ ವಿರುದ್ಧ ಟೆಸ್ಟ್ ಸರಣಿ ಗೆದ್ದೆವು’

Webdunia
ಬುಧವಾರ, 1 ನವೆಂಬರ್ 2017 (08:55 IST)
ಕೊಲೊಂಬೊ: ಕ್ರಿಕೆಟಿಗರು ವಾಮಾಚಾರದ ಮೊರೆ ಹೋಗಿ ಗೆದ್ದಿರುವ ಉದಾಹರಣೆ ಎಲ್ಲಾದರೂ ಕೇಳಿದ್ದೀರಾ? ಆದರೆ ಪಾಕಿಸ್ತಾನ ಕ್ರಿಕೆಟ್ ತಂಡದ ವಿರುದ್ಧ ಶ್ರೀಲಂಕಾ ವಾಮಾಚಾರದಿಂದಾಗಿ ಟೆಸ್ಟ್ ಸರಣಿ ಗೆದ್ದಿದೆಯಂತೆ!

 
ಹಾಗಂತ ಸ್ವತಃ ಲಂಕಾ ತಂಡದ ನಾಯಕ ದಿನೇಶ್ ಚಂಡಿಮಾಲ್ ಹೇಳಿಕೊಂಡಿದ್ದಾರೆ. ಈ ತಿಂಗಳ ಆರಂಭದಲ್ಲಿ ಪಾಕ್ ವಿರುದ್ಧ ಶ್ರೀಲಂಕಾ ಟೆಸ್ಟ್ ಸರಣಿ ಗೆದ್ದಿತ್ತು. ಇದಕ್ಕೆ ಕಾರಣ ಮಾಟಗಾತಿಯೊಬ್ಬರ ಆಶೀರ್ವಾದ ಎಂದು ಚಂಡಿಮಾಲ್ ಹೇಳಿಕೊಂಡಿದ್ದಾರೆ.

‘ನಿಮ್ಮಲ್ಲಿ ಎಷ್ಟೇ ಪ್ರತಿಭೆ ಇರಬಹುದು. ಆದರೆ ಇಂತಹವರ ಆಶೀರ್ವಾದವಿಲ್ಲದೇ ಗೆಲ್ಲಲು ಸಾಧ್ಯವಿಲ್ಲ’ ಎಂದು ಚಂಡಿಮಾಲ್ ಹೇಳಿಕೊಂಡಿದ್ದಾರೆ. ಲಂಕಾ ನಾಯಕನ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments