Webdunia - Bharat's app for daily news and videos

Install App

‘ಸುರೇಶ್ ರೈನಾ, ಯುವರಾಜ್ ಸಿಂಗ್ ವೃತ್ತಿ ಬದುಕು ಮೊಟಕುಗೊಳ್ಳಲು ಕೊಹ್ಲಿಯೇ ಕಾರಣ’

Webdunia
ಸೋಮವಾರ, 16 ಅಕ್ಟೋಬರ್ 2017 (08:37 IST)
ನವದೆಹಲಿ: ಟೀಂ ಇಂಡಿಯಾದ ಹಿರಿಯ ಆಟಗಾರರಾದ ಯುವರಾಜ್ ಸಿಂಗ್ ಮತ್ತು ಸುರೇಶ್ ರೈನಾ ಅವರ ವೃತ್ತಿ ಬದುಕು ಮೊಟಕುಗೊಳಿಸಿದ್ದು ನಾಯಕ ವಿರಾಟ್ ಕೊಹ್ಲಿ ಎಂದು ಚಿತ್ರ ನಿರ್ಮಾಪಕ ಕೆಆರ್ ಕೆ ದೂರಿದ್ದಾರೆ.

 
ಕಳೆದೆರಡು ಸರಣಿಗೆ ಯುವರಾಜ್ ಸಿಂಗ್ ರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಸುರೇಶ್ ರೈನಾ ಧೋನಿ ನಾಯಕತ್ವ ತ್ಯಜಿಸಿದ ಮೇಲೆ ಟೀಂ ಇಂಡಿಯಾಕ್ಕೆ ಬಂದಿದ್ದೇ ಇಲ್ಲ. ಇದೀಗ ಕೆಎಲ್ ರಾಹುಲ್ ಕೂಡಾ ವಿನಾಕಾರಣ ಮೂಲೆಗುಂಪಾಗಿದ್ದಾರೆ.

ಇವರನ್ನೆಲ್ಲಾ ಪರ್ಮನೆಂಟಾಗಿ ಮನೆಗೆ ಕಳುಹಿಸಿದ್ದು ಕೊಹ್ಲಿ ಎಂದು ವಿವಾದಿತ ನಿರ್ದೇಶಕ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಕೊಹ್ಲಿ ಅಭಿಮಾನಿಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಅವ್ನೀತ್ ಕೌರ್ ಫೋಟೋ ಲೈಕ್ ಮಾಡಿದ್ದ ಕೊಹ್ಲಿ, ಪೂಸಿ ಹೊಡೆದರೂ ಅನುಷ್ಕಾ ಕರಗುತ್ತಿಲ್ವಂತೆ

Team India: ಕೊಹ್ಲಿ ಅಲ್ಲ, ಬುಮ್ರಾ ಅಲ್ಲ ಟೀಂ ಇಂಡಿಯಾ ಹೊಸ ಕ್ಯಾಪ್ಟನ್ ಇವರೇ

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments