Webdunia - Bharat's app for daily news and videos

Install App

ಟೀಂ ಇಂಡಿಯಾ ಸ್ಪಿನ್ನರ್ ಗಳ ಕಾಟಕ್ಕೆ ಬೇಸತ್ತಿದ್ದ ದ.ಆಫ್ರಿಕಾಗೆ ಶುಭ ತರಲಿದೆ ಈ ಸುದ್ದಿ!

Webdunia
ಶುಕ್ರವಾರ, 9 ಫೆಬ್ರವರಿ 2018 (09:15 IST)
ವಾಂಡರರ್ಸ್: ಟೀಂ ಇಂಡಿಯಾ ವಿರುದ್ಧ ಏಕದಿನ ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ದ.ಆಫ್ರಿಕಾಗೆ ಈಗ ನೆಮ್ಮದಿ ಕೊಡವ ಸುದ್ದಿಯೊಂದು ಬಂದಿದೆ.
 

ಅನುಭವಿ ಎಬಿಡಿ ವಿಲಿಯರ್ಸ್ ಮತ್ತೆ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಗಾಯದಿಂದಾಗಿ ಎಬಿಡಿ ಮೂರು ಪಂದ್ಯಗಳಿಂದ ಔಟ್ ಆಗಿದ್ದರು.

ಇದೀಗ ಮತ್ತೆ ಫಿಟ್ ನೆಟ್ ಗಳಿಸಿರುವ ಆರ್ ಸಿಬಿ ಆಟಗಾರ ಮತ್ತೆ ಉಳಿದ ಪಂದ್ಯಗಳಿಗೆ ತಂಡಕ್ಕೆ ಮರಳುತ್ತಿದ್ದಾರೆ. ಸ್ಪಿನ್ನರ್ ಗಳನ್ನು ಎದುರಿಸಲು ಪರದಾಡುತ್ತಿದ್ದ ದ.ಆಫ್ರಿಕಾ ಈ ಸುದ್ದಿ ಚೇತರಿಕೆ ನೀಡಲಿದೆ. ಕಳೆದ ಪಂದ್ಯದ ನಂತರ ನಾಯಕ ಮಾರ್ಕರಮ್ ಕೂಡಾ ಎಬಿಡಿ ಬಂದಿದ್ದರೆ ಚೆನ್ನಾಗಿರ್ತಿತ್ತು ಎಂದಿದ್ದರು. ಅಂತೂ ಅವರ ಆಸೆ ನೆರವೇರುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

Asia Cup Final: ಏಷ್ಯಾ ಕಪ್ ಗೆಲ್ಲಲು ದೊಡ್ಡ ಗುರಿ ನೀಡಲು ಸಹಾಯ ಮಾಡಿದ ಶಫಾಲಿ ವರ್ಮ, ಸ್ಮೃತಿ ಮಂಧಾನ

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

ಮುಂದಿನ ಸುದ್ದಿ
Show comments