Webdunia - Bharat's app for daily news and videos

Install App

ಕ್ರಿಕೆಟ್ ನಿಂದ ನಿವೃತ್ತಿ ಹೇಳಲು ನಿಜ ಕಾರಣ ಈಗ ಬಯಲು ಮಾಡಿದ ಎಬಿಡಿ ವಿಲಿಯರ್ಸ್

Webdunia
ಮಂಗಳವಾರ, 21 ಮೇ 2019 (08:28 IST)
ಮುಂಬೈ: ಬೆಂಗಳೂರು ರಾಯಲ್ ಚಾಲೆಂಜರ್ಸ್ ಐಪಿಎಲ್ ಅಭಿಮಾನಿಗಳಿಗೆ ದ.ಆಫ್ರಿಕಾ ಸ್ಟಾರ್ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಬಗ್ಗೆ ಗೊತ್ತಿಲ್ಲದೇ ಇಲ್ಲ. ಈ ಪ್ರತಿಭಾವಂತ ಕ್ರಿಕೆಟಿಗ ತಮ್ಮ ರಾಷ್ಟ್ರೀಯ ತಂಡಕ್ಕೆ ಇದ್ದಕ್ಕಿದ್ದಂತೆ ವಿದಾಯ ಘೋಷಿಸಿದ್ದರ ಹಿಂದಿನ ರಹಸ್ಯವನ್ನು ಈಗ ಬಯಲು ಮಾಡಿದ್ದಾರೆ.

 

ಆಪ್ರಿಕಾದ ಈ ಸ್ಟಾರ್ ಬ್ಯಾಟ್ಸ್ ಮನ್ ಇದ್ದಕ್ಕಿದ್ದಂತೆ ಅಂತಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಹೇಳಿದಾಗ ಎಲ್ಲರೂ ಅಚ್ಚರಿಪಟ್ಟಿದ್ದರು. ಆಗ ಎಬಿಡಿ ಏನೇನೋ ನೆಪ ಹೇಳಿರಬಹುದು. ಆದರೆ ಈಗ ನಿಜ ಕಾರಣ ಬಯಲು ಮಾಡಿದ್ದಾರೆ.

‘ನಾನು ಈ ವಿಶ್ವಕಪ್ ನಲ್ಲಿ ಆಡಬೇಕೆಂದು ಬಯಸಿದ್ದೆ. ಆದರೆ ಕಳೆದ ಎರಡು ಮೂರು ವರ್ಷಗಳಿಂದ ತಂಡದಲ್ಲಿ ನನ್ನದು ಬರುವ ಹೋಗುವ ಪಾತ್ರವಾಗಿತ್ತು. ನಾನು ಮೂಲೆಗುಂಪಾದೆ ಎನಿಸಲು ತೊಡಗಿತ್ತು. ಹೀಗಾಗಿ ಏನೂ ಬೇಡವೆಂದು ನಿವೃತ್ತಿ ಹೇಳುವ ನಿರ್ಧಾರ ಮಾಡಿದೆ’ ಎಂದು ಎಬಿಡಿ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದ ಸ್ಪಷ್ಟನೆ ಕೇಳಿದ ಬೆನ್ನಲ್ಲೇ ಐಪಿಎಲ್‌ಗೆ ರವಿಚಂದ್ರನ್‌ ಅಶ್ವಿನ್ ಗುಡ್‌ಬೈ

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ಮುಂದಿನ ಸುದ್ದಿ
Show comments