Webdunia - Bharat's app for daily news and videos

Install App

ಕ್ರಿಕೆಟಿಗ ಅಭಿನವ್ ಮುಕುಂದ್ ವೃತ್ತಿ ಜೀವನಕ್ಕೆ ಶ್ರದ್ಧಾಂಜಲಿ!

Webdunia
ಶುಕ್ರವಾರ, 28 ಜುಲೈ 2017 (09:09 IST)
ಗಾಲೆ: ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲು ಅಪೂರ್ವ  ಅವಕಾಶ ಸಿಕ್ಕರೂ ಬಳಸಿಕೊಳ್ಳದ ಟೀಂ ಇಂಡಿಯಾ ಆರಂಭಿಕ  ಅಭಿನವ್ ಮುಕುಂದ್ ವೃತ್ತಿ ಜೀವನಕ್ಕೇ ಅಭಿಮಾನಿಗಳು ಶ್ರದ್ದಾಂಜಲಿ ಅರ್ಪಿಸಿದ್ದಾರೆ.


ನಿಮ್ಮ ಇಷ್ಟದೇವರು ಕೆಎಲ್ ರಾಹುಲ್ ಗೆ ಜ್ವರ ತರಿಸಿ ನಿಮಗೊಂದು ಅವಕಾಶ ಕೊಟ್ಟಿದ್ದರು. ಅದನ್ನು ನೀವು ಬಳಸಿಕೊಳ್ಳಲಿಲ್ಲ. ನಿಮ್ಮ ವೃತ್ತಿ ಜೀವನಕ್ಕೆ ಶ್ರದ್ಧಾಂಜಲಿ ಎಂದು ಅಭಿಮಾನಿಯೊಬ್ಬರು ಕಾಲೆಳೆದಿದ್ದಾರೆ.

ಇನ್ನೊಬ್ಬರು, ಶ್ರೀಲಂಕಾದ ರಾಷ್ಟ್ರಗೀತೆಯಷ್ಟೂ ಉದ್ದವಾಗಿಲ್ಲ ಮುಕುಂದ್ ಇನಿಂಗ್ಸ್ ಎಂದು ಮೂದಲಿಸಿದ್ದಾರೆ. ಇನ್ನೊಬ್ಬರು ಶ್ರೀಲಂಕಾ ಪ್ರವಾಸ ಕೈಗೊಳ್ಳುತ್ತಿರುವುದಾಗಿ ಮುಕುಂದ್ ಮಾಡಿರುವ ಟ್ವೀಟ್ ಕೆಳಗೆ ‘ಹೋಗಪ್ಪಾ ದೇಶೀಯ ಕ್ರಿಕೆಟ್ ಆಡುತ್ತಿರು. ಅದಕ್ಕೇ ಲಾಯಕ್ಕು ನೀನು’ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿ..  ಬಿಗ್ ಶಾಕ್! ವಿರಾಟ್ ಕೊಹ್ಲಿ ಮತ್ತು ಉದ್ಯೋಗ ಬಿಡಲು ಆದೇಶಿಸಿದ ಬಿಸಿಸಿಐ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments