Webdunia - Bharat's app for daily news and videos

Install App

ಅಭಿಮಾನಿಗಳ ಆಕ್ರೋಶದ ನಡುವೆಯೇ ಅರ್ಧಶತಕ ದಾಖಲಿಸಿದ ಅಭಿನವ್ ಮುಕುಂದ್

Webdunia
ಶನಿವಾರ, 29 ಜುಲೈ 2017 (09:44 IST)
ಗಾಲೆ: ಸಿಕ್ಕಿದ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದೆ ಶ್ರೀಲಂಕಾ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಕಳಪೆ ಮೊತ್ತಕ್ಕೆ ಔಟಾದ ಅಭಿನವ್ ಮುಕುಂದ್ ವೃತ್ತಿ ಜೀವನಕ್ಕೆ ಶ್ರದ್ಧಾಂಜಲಿ ಸಮರ್ಪಿಸುವ ಮೂಲಕ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.


ಆದರೆ ದ್ವಿತೀಯ ಇನಿಂಗ್ಸ್ ನಲ್ಲಿ 82 ರನ್ ಗಳಿಸಿದ ಮುಕುಂದ್ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ಅಲ್ಲದೆ, ಮೊದಲ ಇನಿಂಗ್ಸ್ ನ ಶತಕಧಾರಿಗಳಾದ ಚೇತೇಶ್ವರ ಪೂಜಾರ ಮತ್ತು ಶಿಖರ್ ಧವನ್ ದ್ವಿತೀಯ ಇನಿಂಗ್ಸ್ ನಲ್ಲಿ ಕಳಪೆ ಮೊತ್ತಕ್ಕೆ ಔಟಾಗಿ ಆಘಾತ ಮೂಡಿಸಿದ್ದಾಗ ನಾಯಕ ಕೊಹ್ಲಿ ಜತೆ ಸೇರಿಕೊಂಡು ಮಹತ್ವದ ಜತೆಯಾಟವಾಡಿದ್ದಾರೆ.

ಆದರೆ ಶತಕ ಸ್ವಲ್ಪದರಲ್ಲೇ ಅವರ ಕೈ ತಪ್ಪಿದೆ. ದಿನದಾಟದ ನಂತರ ಮಾತನಾಡಿದ ಅವರು ‘ನಾನು ಹಿಂದೆ ಏನಾಗಿದೆಯೋ, ಮುಂದೆ ಏನಾಗುತ್ತದೋ ಎಂಬುದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಪ್ರಸಕ್ತ ಪರಿಸ್ಥಿತಿಯ ಬಗ್ಗೆ ಮಾತ್ರ ಯೋಚಿಸುತ್ತೇನೆ’ ಎಂದು ತಮ್ಮ ಫಾರ್ಮ್ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ..  ಶ್ರೀಲಂಕಾ ಟೆಸ್ಟ್ ನಲ್ಲಿ ನೂತನ ದಾಖಲೆ ಬರೆದ ಕೊಹ್ಲಿ, ಧವನ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments