Webdunia - Bharat's app for daily news and videos

Install App

ಪುಣೆ ನಾಯಕತ್ವ ಕಳೆದುಕೊಂಡ ಬೆನ್ನಲ್ಲೇ ಧೋನಿಗೆ ಮತ್ತೊಮ್ಮೆ ನಾಯಕನಾಗುವ ಅವಕಾಶ!

Webdunia
ಬುಧವಾರ, 22 ಫೆಬ್ರವರಿ 2017 (10:02 IST)
ರಾಂಚಿ: ಧೋನಿಗೆ ಯಾಕೋ ನಾಯಕನ ಪಟ್ಟ ಕೊನೆಯವರೆಗೂ ಬೆನ್ನು ಬಿಡೋದಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಮೊನ್ನೆಯಷ್ಟೇ ಐಪಿಎಲ್ ನ ಪುಣೆ ರೈಸರ್ಸ್ ತಂಡದ ನಾಯಕತ್ವ ಕಳೆದುಕೊಂಡ ಧೋನಿಗೆ ತಮ್ಮ ತವರು ತಂಡವನ್ನು ಮುನ್ನಡೆಸುವ ಅವಕಾಶ ಲಭಿಸಿದೆ.

 
ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ತವರು ಜಾರ್ಖಂಡ್ ತಂಡದ ನಾಯಕನಾಗಿ ಧೋನಿ ಆಯ್ಕೆಯಾಗಿದ್ದಾರೆ. ಇದು ಫೆಬ್ರವರಿ 25 ರಿಂದ ಆರಂಭವಾಗಲಿದೆ. ವಿಶೇಷವೆಂದರೆ ಧೋನಿ ಟೀಂ ಇಂಡಿಯಾ, ಐಪಿಎಲ್ ನಲ್ಲಿ ತಮ್ಮ ತಂಡದ ನಾಯಕನಾಗಿ ಮೆರೆದಿದ್ದರೂ, ಇದುವರೆಗೆ ತವರು ರಾಜ್ಯದ ನಾಯಕನಾಗಿರಲಿಲ್ಲ.

ಇದೇ ಮೊದಲ ಬಾರಿಗೆ ಧೋನಿ ಜಾರ್ಖಂಡ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ಧೋನಿಯ ಜತೆಗೆ ಟೀಂ ಇಂಡಿಯಾದಲ್ಲಿ ಆಡಿದ್ದ ವರುಣ್ ಏರೋನ್, ಸೌರಬ್ ತಿವಾರಿ ಕೂಡಾ ತಂಡದಲ್ಲಿದ್ದಾರೆ. ಈ ಯುವ ತಂಡಕ್ಕೆ ಇದೀಗ ಧೋನಿಯ ಮಾರ್ಗದರ್ಶನ ಪಡೆಯುವ ಅವಕಾಶ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೂರ್ಯಕುಮಾರ್ ಯಾದವ್ ಗೆ ಕಾಡುತ್ತಿದೆ ಈ ಆರೋಗ್ಯ ಸಮಸ್ಯೆ: ಕೆಲವು ದಿನ ಕ್ರಿಕೆಟ್ ನಿಂದ ದೂರ

IND vs ENG: ಲೀಡ್ಸ್ ಪಿಚ್ ನಲ್ಲಿ ಮೊದಲ ದಿನ ಇಷ್ಟು ರನ್ ಬಂದರೂ ಸಾಕು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ಮುಂದಿನ ಸುದ್ದಿ
Show comments